30 C
Mangalore
Monday, January 5, 2026

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನ ವೈರಸ್ ಪಾಸಿಟಿವ್ ಪ್ರಕರಣ ದೃಢ

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನ ವೈರಸ್ ಪಾಸಿಟಿವ್ ಪ್ರಕರಣ ದೃಢ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸೋಮೇಶ್ವರದಲ್ಲಿ ಬುಧವಾರ ಮಹಿಳೆಯೋರ್ವರಿಗೆ ಕೊರೋನಾ ಪಾಸಿಟೀವ್ ಪತ್ತೆಯಾಗಿದೆ. ಉಳ್ಳಾಲ ಸೋಮೇಶ್ವರದ 38 ವರ್ಷ ಪ್ರಾಯದ ಮಹಿಳೆ ರೋಗಿ...

ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ: ನಗರ ಕಾಂಗ್ರೆಸ್ ಪಕ್ಷ

ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ: ನಗರ ಕಾಂಗ್ರೆಸ್ ಪಕ್ಷ ಮಂಗಳೂರು: ಅಪ್ರಬುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 1000 ಮತ್ತು 500 ರೂಪಾಯಿಯನ್ನು ಪೂರ್ವತಯಾರಿ ಇಲ್ಲದೆ ಏಕಾಏಕಿ ರದ್ದುಮಾಡಿ ಜನಸಾಮಾನ್ಯರನ್ನು ಬೀದಿಗೆ...

ಗಾಯಕ ಸೋನು ನಿಗಮ್ ಕದ್ರಿ ದೇವಸ್ಥಾನಕ್ಕೆ ಭೇಟಿ

ಗಾಯಕ ಸೋನು ನಿಗಮ್ ಕದ್ರಿ ದೇವಸ್ಥಾನಕ್ಕೆ ಭೇಟಿ ಮಂಗಳೂರು: ಜನಪ್ರಿಯ ಗಾಯಕ ಸೋನು ನಿಗಮ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದು, ನಗರದ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸೋನು...

ಬಾಟ್ಲಿ ನೀರಿನಲ್ಲಿ ಮಾಲಿನ್ಯ ಕೋಕಾಕೋಲಾ ಕಂಪೆನಿ 5000 ನಷ್ಟ ಪರಿಹಾರ ನೀಡಲು ಬಳಕೆದಾರ ವೇದಿಕೆ ಆದೇಶ

ಬಾಟ್ಲಿ ನೀರಿನಲ್ಲಿ ಮಾಲಿನ್ಯ ಕೋಕಾಕೋಲಾ ಕಂಪೆನಿ 5000 ನಷ್ಟ ಪರಿಹಾರ ನೀಡಲು ಬಳಕೆದಾರ ವೇದಿಕೆ ಆದೇಶ ಮಲಪ್ಪುರಂ: ಕೊಕಾಕೋಲ ಕಂಪೆನಿಯ ಕಿನ್ಲೆ ಬಾಟ್ಲಿ ನೀರಿನಲ್ಲಿ ಮಾಲಿನ್ಯ ಪತ್ತೆಯಾದ ಘಟನೆಯಲ್ಲಿ ಬಳಕೆದಾರನಿಗೆ ನೀಡಬೇಕಾದ ನಷ್ಟ ಪರಿಹಾರವನ್ನು...

ಡಿ. 22-31 ರ ವರೆಗೆ ಕರಾವಳಿ ಉತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

ಡಿ. 22-31 ರ ವರೆಗೆ ಕರಾವಳಿ ಉತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ದಿನಾಂಕ 22.12.2017 ರಿಂದ 31.12.2017ರ ವರೆಗೆ ಒಟ್ಟು 10 ದಿನಗಳ ಪರ್ಯಂತ ಮಂಗಳೂರು ನಗರದ...

ಸಾಸ್ತಾನದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟೋಲ್ ಸ್ವೀಕಾರ, ಸ್ಥಳೀಯರ ಪ್ರತಿಭಟನೆ

ಸಾಸ್ತಾನದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟೋಲ್ ಸ್ವೀಕಾರ, ಸ್ಥಳೀಯರ ಪ್ರತಿಭಟನೆ ಕುಂದಾಪುರ: ಸಾಸ್ತಾನ ಗುಂಡ್ಮಿ ಟೋಲ್‍ಗೇಟ್‍ನಲ್ಲಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬುಧವಾರ ಮಧ್ಯರಾತ್ರಿಯಿಂದ ಟೋಲ್ ಸ್ವೀಕಾರ ಆರಂಭಗೊಳ್ಳಲಿರುವ ಹಿನ್ನೆಲೆ, ಸಾರ್ವಜನಿಕರು ಟೋಲ್‍ಕೇಂದ್ರ ಮುಂಭಾಗ ವಾಹನಗಳನ್ನು ಅಡ್ಡವಿಟ್ಟು ಅಹೋರಾತ್ರಿ...

ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ

ಮಂಗಳೂರು-ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ನಾನ್ ಎಸಿ ಸ್ಲೀಪರ್ ಸಾರಿಗೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ, ದಾವಣಗೆರೆ ಘಟಕದಿಂದ ನೂತನವಾಗಿ ಮಂಗಳೂರಿನಿಂದ ದಾವಣಗೆರೆಗೆ ಹೊಸ ನಾನ್ ಎಸಿ ಸ್ಲೀಪರ್...

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ ಬಾಲಕನ ಜೀವ ಉಳಿಸಿದ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಗೆ ಸಂಸದರ ಪ್ರಶಂಸೆ ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ...

ಮಂಗಳೂರು: ರಾಷ್ಟ್ರೀಯ ಬಂಟ ಮಹಾಸಮ್ಮೇಳನ 2016 – ಉದ್ಘಾಟನೆಗೆ ಪದ್ಮಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್£ ಆಶ್ರಯದಲ್ಲಿ ಫೆಬ್ರವರಿ 6 ಮತ್ತು 7 ರಂದು ನಗರದ ಪುರಭವನದಲ್ಲಿ ಜರಗಲಿರುವ ‘ರಾಷ್ಟ್ರೀಯ ಬಂಟ ಮಹಾಸಮ್ಮೇಳನ’ದ ಉದ್ಘಾಟಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮಭೂಷಣ ರಾಜರ್ಷಿ...

ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೊರಕೆ, ಪ್ರಮೋದ್, ಆರತಿ, ವಿಜಯ್ ಕುಮಾರ್ ಆಕಾಂಕ್ಷಿಗಳು – ಜಯಮಾಲಾ

ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೊರಕೆ, ಪ್ರಮೋದ್, ಆರತಿ, ವಿಜಯ್ ಕುಮಾರ್ ಆಕಾಂಕ್ಷಿಗಳು - ಜಯಮಾಲಾ ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಮಂದಿ ಆಕಾಂಕ್ಷಿಗಳಿದ್ದು, ಪಕ್ಷದ ಹೈಕಮಾಂಡ್ ಸಮರ್ಥ...

Members Login

Obituary

Congratulations