ನನ್ನ ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ: ಮೊಯ್ದಿನ್ ಬಾವಾ
ನನ್ನ ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ: ಮೊಯ್ದಿನ್ ಬಾವಾ
ಸುರತ್ಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಸಲದ ಬಜೆಟ್ನಲ್ಲಿ ಮೀನುಗಾರ ಸಮುದಾಯದ ಅರ್ಥಿಕ ಸಬಲೀಕರಣಕ್ಕೆ ಯೋಜನೆ ಆರಂಭಿಸುವ ಮೂಲಕ ಸರ್ವ ಸಮುದಾಯಕ್ಕೂ...
ಹಾಲಾಡಿಯನ್ನು ಸೋಲಿಸಲು ಒಂದಾದ ವಿರೋಧಿ ಬಣ?;ಟಿಕೆಟ್ ಸಿಗದ ಬಗ್ಗೆ ಪರೋಕ್ಷ ಅಸಮಾಧಾನ ಹೊರಹಾಕಿದ ಜೆಪಿ ಹೆಗ್ಡೆ!
ಹಾಲಾಡಿಯನ್ನು ಸೋಲಿಸಲು ಒಂದಾದ ವಿರೋಧಿ ಬಣ?;ಟಿಕೆಟ್ ಸಿಗದ ಬಗ್ಗೆ ಪರೋಕ್ಷ ಅಸಮಾಧಾನ ಹೊರಹಾಕಿದ ಜೆಪಿ ಹೆಗ್ಡೆ!
ಕುಂದಾಪುರ: ಬಹಳ ಗೊಂದಲಮಯ ವಾತಾವರಣದಲ್ಲಿ ಬಿಜೆಪಿ ಟಿಕೇಟು ಪಡೆದಿರುವ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟರ ವಿರೋಧಿಗಳು ಒಂದಾಗಿದ್ದು,...
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಕೋವಿಡ್ ಪ್ರಯೋಗಾಲಯ ಆರಂಭ
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಕೋವಿಡ್ ಪ್ರಯೋಗಾಲಯ ಆರಂಭ
ಮಂಗಳೂರು: ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಕೋವಿಡ್ ಪ್ರಯೋಗಾಲಯ ಇಂದಿನಿಂದ ಅಧಿಕೃತ ವಾಗಿ ಕಾರ್ಯಾಚರಣೆ ಆರಂಭಗೊಂಡಿದೆ.
ಮೊದಲ ದಿನ 10 ಗಂಟಲ ದ್ರವ ಮಾದರಿಗಳ ಪರೀಕ್ಷೆ ನಡೆದಿದೆ....
ಪಣಂಬೂರು ಬಳಿ ಅಪ್ರಾಪ್ತ ಬಾಲಕಿಯ ಕೊಲೆ
ಪಣಂಬೂರು ಬಳಿ ಅಪ್ರಾಪ್ತ ಬಾಲಕಿಯ ಕೊಲೆ
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿದ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ನಡೆದಿದೆ
ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ...
ಮಂಗಳೂರು: ದೇರಳಕಟ್ಟೆಯಲ್ಲಿ ಮೇಲ್ತೆನೆ ಬ್ಯಾರಿ ಭಾಷಾ ದಿನಾಚರಣೆ
ಮಂಗಳೂರು : ಬ್ಯಾರಿ ಲೇಖಕರು-ಕಲಾವಿದರನ್ನು ಒಳಗೊಂಡ "ಮೇಲ್ತನೆ" ಸಂಘಟನೆ ವತಿಯಿಂದ ಶನಿವಾರ ದೇರಳಕಟ್ಟೆಯಲ್ಲಿ "ಬ್ಯಾರಿ ಭಾಷಾ ದಿನ" ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಂಗ್ಲಭಾಷೆಯ ಪ್ರಭಾವದಿಂದ ಬ್ಯಾರಿ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯಾಗಿದ್ದರೂ, ಇದೀಗ ಅಲ್ಲಲ್ಲಿ...
ಬೆಂಗಳೂರಿನಲ್ಲಿ ಲಾಕ್ಡೌನ್: ಯಾವೆಲ್ಲಾ ಸೇವೆಗಳು ಲಭ್ಯ, ಯಾವ ಸೇವೆಗಳು ಇರುವುದಿಲ್ಲ..! ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರಿನಲ್ಲಿ ಲಾಕ್ಡೌನ್: ಯಾವೆಲ್ಲಾ ಸೇವೆಗಳು ಲಭ್ಯ, ಯಾವ ಸೇವೆಗಳು ಇರುವುದಿಲ್ಲ..! ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಪರಿಣಾಮ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ...
ಕೊರೋನಾ ವಿರುದ್ದ ಯುದ್ದ ಎದುರಿಸಿದ ಹಾಗೆ ಕೆಲಸ ಮಾಡಿ- ಅಧಿಕಾರಿಗಳಿಗೆ ಸಚಿವ ಕೋಟ ಸೂಚನೆ
ಕೊರೋನಾ ವಿರುದ್ದ ಯುದ್ದ ಎದುರಿಸಿದ ಹಾಗೆ ಕೆಲಸ ಮಾಡಿ- ಅಧಿಕಾರಿಗಳಿಗೆ ಸಚಿವ ಕೋಟ ಸೂಚನೆ
ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ಯಾರೂ ಕೂಡ ನೆಮ್ಮದಿಯಿಂದ ನಿದ್ದೆಮಾಡುತ್ತಿಲ್ಲ. ನಮ್ಮನ್ನೂ ಸೇರಿದಂತೆ ನೀವೆಲ್ಲರೂ ಶ್ರಮವಹಿಸಿ ದುಡಿಯುತ್ತಿದ್ದೀರಿ. ಅಧಿಕಾರಿಗಳು ಕೆಲಸ...
ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ
ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ
ಉಡುಪಿ: ಉಡುಪಿ ನಗರದಲ್ಲಿ ಜನವರಿ 2026 ರ ಮಾಹೆಯಲ್ಲಿ ನಡೆಯಲಿರುವ ಶ್ರೀ ಕೃಷ್ಣ ಮಠದ ಪರ್ಯಾಯ...
ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ
ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ
ಮಂಗಳೂರು: ಸರಕಾರಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ತಾಲೂಕು ನಿವಾಸಿ ಬಿ ಮಹಮ್ಮದ್ ಶಬೀರ್ ಎಂದು...
ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿ : ಉಡುಪಿ ಜಿಲ್ಲಾ ಕಾಂಗ್ರೆಸ್
ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿ : ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ...



























