29.7 C
Mangalore
Monday, June 15, 2026

ಚುನಾವಣಾ ದೂರು/ಸಲಹೆ ಸ್ವೀಕಾರ – 24ಗಂಟೆಗಳ ನಿಯಂತ್ರಣ ಕೊಠಡಿ

ಚುನಾವಣಾ ದೂರು/ಸಲಹೆ ಸ್ವೀಕಾರ – 24ಗಂಟೆಗಳ ನಿಯಂತ್ರಣ ಕೊಠಡಿ ಮಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ಪ್ರಯುಕ್ತ ಸಾರ್ವಜನಿಕರಿಗೆ ಮಾಹಿತಿ ನೀಡುವ ಬಗ್ಗೆ...

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷರನ್ನಾಗಿ...

ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಷ್ಕೃತ ದಕ ಜಿಲ್ಲಾ ಪ್ರವಾಸ

ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಷ್ಕೃತ ದಕ ಜಿಲ್ಲಾ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55...

ದೇವಾಲಯಗಳಲ್ಲಿ ಸೇವೆಗಳನ್ನು ಆರಂಭಿಸಲು ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ದೇವಾಲಯಗಳಲ್ಲಿ ಸೇವೆಗಳನ್ನು ಆರಂಭಿಸಲು ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ ಬೆಂಗಳೂರು: ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೇವೆಗಳನ್ನು ಸಪ್ಟೆಂಬರ್ 1 ರಿಂದ ಆರಂಭಿಸಲು ಮಾರ್ಗಸೂಚಿಗಳನ್ನು ಸರಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ ಮಾರ್ಗಸೂಚಿಯಂತೆ...

ಕೋಟ: ಅಕಾಲೀಕ ಮರಣಕ್ಕೀಡಾದ ಬೆನ್ನಲ್ಲೆ, ಸಿಡಿಲು ಬಡಿದು, ಮೃತನ ಮನೆಗೆ ಹಾನಿ

ಕೋಟ: ಅದೃಷ್ಟ ಬೆನ್ನು ಹತ್ತಿದರೆ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ ಎನ್ನುವ ಮಾತು ಕೇಳಿದ್ದೇವೆ, ಆದರೆ ಇಲ್ಲಿ ಆಗಿರುವುದು ದದ್ವಿರುದ್ಧ. ಸಾಲಿಗ್ರಾಮದ ಕಾರ್ಕಡದಲ್ಲಿ ಅತ್ಯಂತ ಕಷ್ಟದಲ್ಲಿ ಜೀವನ ನಡೆಸುತ್ತಿದ್ದ ಕುಟುಂಬದ ಮಗ ಶುಕ್ರವಾರದಂದು ಮರದಿಂದ ಬಿದ್ದು...

ಕೊರೋನಾ ಪಾಸಿಟಿವ್ ಬಂದಿದ್ದ ಚಿತ್ರದುರ್ಗದ ಬಾಲಕಿಯ ವರದಿ ಈಗ ನೆಗೆಟಿವ್!

ಕೊರೋನಾ ಪಾಸಿಟಿವ್ ಬಂದಿದ್ದ ಚಿತ್ರದುರ್ಗದ ಬಾಲಕಿಯ ವರದಿ ಈಗ ನೆಗೆಟಿವ್! ಉಡುಪಿ : ಚಿತ್ರದುರ್ಗದಿಂದ ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿತ್ರದುರ್ಗ ಜಿಲ್ಲೆಯ 17 ವರ್ಷದ ಬಾಲಕಿಗೆ ಮೇ 19...

ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ದೃಢ

ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ದೃಢ ಉಡುಪಿ: ಇತ್ತೀಚೇಗೆ ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಮಾರ್ಚ್ 18 ರಂದು ದುಬೈ ನಿಂದ ಬಂದಿದ್ದ ಉಡುಪಿ ಜಿಲ್ಲೆಯ...

ಉಡುಪಿ ವಾರ್ತಾ ಇಲಾಖೆಗೆ ಹೊಸ ಬಸ್ಸು; ಸಚಿವ ಪ್ರಮೋದ್ ಉದ್ಘಾಟನೆ

ಉಡುಪಿ ವಾರ್ತಾ ಇಲಾಖೆಗೆ ಹೊಸ ಬಸ್ಸು; ಸಚಿವ ಪ್ರಮೋದ್ ಉದ್ಘಾಟನೆ ಉಡುಪಿ: ಜಿಲ್ಲಾ ವಾರ್ತಾ ಇಲಾಖೆಗೆ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ಒದಗಿಸಲಾದ ನೂತನ ಬಸ್ಸನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು...

ಕರಾವಳಿ ಉತ್ಸವಕ್ಕೆ ತಯಾರಾಗಿದೆ ಮಂಗಳೂರು

ಕರಾವಳಿ ಉತ್ಸವಕ್ಕೆ ತಯಾರಾಗಿದೆ ಮಂಗಳೂರು ಮಂಗಳೂರು : ಮನರಂಜನಾ ಹಬ್ಬ ಕರಾವಳಿ ಉತ್ಸವಕ್ಕೆ ಕಡಲ ನಗರಿ ಮಂಗಳೂರು ಸಜ್ಜಾಗುತ್ತಿದೆ. ವಿಶ್ವದ ಪ್ರಖ್ಯಾತ ಕಲಾವಿದರ ಕೂಡುವಿಕೆಯಿಂದ ನಡೆಯುವ ಈ ಉತ್ಸವಕ್ಕೆ ತಲೆಬಾಗದವರೇ ಇಲ್ಲ. ಮಂಗಳೂರಿನ ಜನತೆಯು...

ತೌಡುಗೋಳಿ ಕ್ಷೇತ್ರದಲ್ಲಿ : ವನಮಹೋತ್ಸವ – ಜೀರ್ಣೋದ್ದಾರ ಸಭೆ

ತೌಡುಗೋಳಿ : ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ...

Members Login

Obituary

Congratulations