ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ....

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಕುರಿತು ಅವಹೇಳನ; ಮನವಿ ಸಲ್ಲಿಕೆ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮದ ಬಗ್ಗೆ ಹಾಗೂ ಕಟೀಲು ದುರ್ಗಾಪರಮೇಶ್ವರಿ ಬಗ್ಗೆ ಅವಹೇಳನ ಮಾಡಿದ ಕುರಿತು ಹಿಂದೂ ಜಾಗರಣ ವೇದಿಕೆ ಸದಸ್ಯರು...

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆ; 5 ಲಕ್ಷ ರೂ. ಮೌಲ್ಯದ ಮರಳು ವಶ

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆ; 5 ಲಕ್ಷ ರೂ. ಮೌಲ್ಯದ ಮರಳು ವಶ ಮಂಗಳೂರು : ನಗರ ಹೊರವಲಯದ ವಳಚ್ಚಿಲ್, ಅಡ್ಯಾರ್, ಅರ್ಕುಳದ ಖಾಸಗಿ ಸ್ಥಳದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಅಡ್ಡೆಯನ್ನು ಪೊಲೀಸರು...

 ಮಲ್ಪೆ:  ಸಮುದ್ರದಲ್ಲಿ ಮುಳುಗಿ ಮಂಡ್ಯ ಮೂಲದ ಪ್ರವಾಸಿಗ ಮೃತ್ಯು

 ಮಲ್ಪೆ:  ಸಮುದ್ರದಲ್ಲಿ ಮುಳುಗಿ ಮಂಡ್ಯ ಮೂಲದ ಪ್ರವಾಸಿಗ ಮೃತ್ಯು ಉಡುಪಿ:  ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21)...

ಐವನ್ ಡಿ ಸೋಜ ಕಚೇರಿಯಲ್ಲಿ ಎಸ್‌ಐಆರ್ ಸಹಾಯವಾಣಿ ಕೇಂದ್ರ ಆರಂಭ

ಐವನ್ ಡಿ ಸೋಜ ಕಚೇರಿಯಲ್ಲಿ ಎಸ್‌ಐಆರ್ ಸಹಾಯವಾಣಿ ಕೇಂದ್ರ ಆರಂಭ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಕಚೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ...

ಮಂಗಳೂರು ನಗರ ಪೊಲೀಸ್ ಆಯುಕ್ತ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ

ಮಂಗಳೂರು ನಗರ ಪೊಲೀಸ್ ಆಯುಕ್ತ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ ಮಂಗಳೂರು: ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ 2024ನೆ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಲಾಗಿದೆ. ಇಲಾಖೆಯ 197 ಪೊಲೀಸ್...

ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ...

ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್ಪಾಲ್ ಸುವರ್ಣ ಆಕ್ರೋಶ  ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ...

ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ

ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ ಮಂಗಳೂರು : ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ. ಎಂದು...

‘ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ’  – ಶಾಸಕ ವೇದವ್ಯಾಸ ಕಾಮತ್

‘ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ’  - ಶಾಸಕ ವೇದವ್ಯಾಸ ಕಾಮತ್ ಮಂಗಳೂರು : ಕ್ರೀಡೆಗಳಲ್ಲಿ ಸೋಲುಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಅವರಿಂದು ಕರಾವಳಿ ಉತ್ಸವ ಮೈದಾನದಲ್ಲಿ ಕ್ರೀಡೋತ್ಸವ ಸಮಿತಿ...

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ....

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ...

Members Login

Obituary

Congratulations