ಮಿಥುನ್ ಎಂ ರೈ ಪರ ಮಾಜಿ ಶಾಸಕರಾದ ಲೋಬೊ, ಹರೀಶ್ಕುಮಾರ್ ಜಂಟಿ ಪ್ರಚಾರ
ಮಿಥುನ್ ಎಂ ರೈ ಪರ ಮಾಜಿ ಶಾಸಕರಾದ ಲೋಬೊ, ಹರೀಶ್ಕುಮಾರ್ ಜಂಟಿ ಪ್ರಚಾರ
ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ...
ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 – ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ
ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 - ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ
ಮಂಗಳೂರು: ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 ರ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಯು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನ...
ಉಡುಪಿ: ಸಂಘಟನೆಯ ಮೂಲಕ ಸರ್ಕಾರದ ಗಮನ ಸೆಳೆಯಿರಿ; ಎಸ್ಕೆಪಿಎ ರಜತ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಡಾ. ಜಿ ಶಂಕರ್...
ಉಡುಪಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಶನ್ ಇದರ ರಜತ ಸಂಭ್ರಮದ ಸಮಾರೋಪ ಸಮಾರಂಭ ಶುಕ್ರವಾರ ನಗರದ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮಕ್ಕೂ ಮೊದಲು ಕ್ಲಾಕ್ಟವರ್ ನಿಂದ ಸಭಾಂಗಣದ...
ಗಾಂಜಾ ವ್ಯವಹಾರ ಮಾಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳ ಸೆರೆ
ಗಾಂಜಾ ವ್ಯವಹಾರ ಮಾಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳ ಸೆರೆ
ಮಂಗಳೂರು: ಗಾಂಜಾ ವ್ಯವಹಾರ ಮಾಡುತ್ತಿದ್ದ ಮಣಿಪುರ ಮೂಲದ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ಬುಧವಾರ ರಾತ್ರಿ ಸಿಐಡಿ ಪೋಲಿಸರು ಬಂಧಿಸಿದ್ದಾರೆ.
ಬಂದಿತರನ್ನು ರೋಹಿತ್, ಶರತ್...
ಟಿಪ್ಪು ಬದಲು ಒನಕೆ ಒಬವ್ವ ಜಯಂತಿ ಆಚರಿಸಿ: ಭವಾನಿ ಪ್ರಭು
ಟಿಪ್ಪು ಬದಲು ಒನಕೆ ಒಬವ್ವ ಜಯಂತಿ ಆಚರಿಸಿ: ಭವಾನಿ ಪ್ರಭು
ಮಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರ ನವೆಂಬರ್ 10 ರಂದು, ಟಿಪ್ಪೂ ಸುಲ್ತಾನನ ಜಯಂತಿಯನ್ನು ಆಚರಿಸಲು ನಿರ್ಧರಿಸಿರುವುದನ್ನು ರಣರಾಗಿಣಿ ಶಾಖೆಯು ತೀವ್ರವಾಗಿ ಖಂಡಿಸುತ್ತದೆ.
...
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ- ಮುಕುಂದ್ ಕಾಮತ್
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಜನೆಗೆ ಪೂರಕ- ಮುಕುಂದ್ ಕಾಮತ್
ಮಂಗಳೂರು: ಕ್ರೀಡೆಯು ವಿದಾರ್ಥಿಗಳ ಜೀವನದಲ್ಲಿ ಮಹತ್ವವಾದ ಅಂಗ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಐಡಿಯಲ್ ಐಸ್ಕ್ರೀಮ್ ಸಂಸ್ಥೆಯ ಆಡಳಿತ...
ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ – ಜನಾರ್ದನ್ ಕೊಡವೂರು
ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ - ಜನಾರ್ದನ್ ಕೊಡವೂರು
ಉಡುಪಿ: ಗೌರವ ಸ್ವೀಕರಿಸುವುದು ಸುಲಭ, ಉಳಿಸಿಕೊಳ್ಳುವುದು ಕಷ್ಟ, ಸಮಾಜದಲ್ಲಿ ಗುರುತಿಸುವಿಕೆ ಜಾಸ್ತಿಯಾದಂತೆ ಜವಾಬ್ದಾರಿಗಳು ಜಾಸ್ತಿಯಾಗುವುದು ಎಂದು ಸ್ಪಂದನಾ ಸೇವಾ ಸಂಸ್ಥೆಯ ವತಿಯಿಂದ ಕೊಡಮಾಡಲ್ಪಟ್ಟ...
ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಮತ್ತೆ 5 ಆರೋಪಿಗಳ ಬಂಧನ
ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಥಳಿಸಿ ಹತ್ಯೆ ಪ್ರಕರಣ: ಮತ್ತೆ 5 ಆರೋಪಿಗಳ ಬಂಧನ
ಮಂಗಳೂರು: ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕ ಜನರಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ....
ಸಾಗರ ಸಂರಕ್ಷಣೆ ನಮ್ಮೆಲ್ಲರ ಹೊಣೆ- ಪ್ರಮೋದ್ ಮಧ್ವರಾಜ್
ಸಾಗರ ಸಂರಕ್ಷಣೆ ನಮ್ಮೆಲ್ಲರ ಹೊಣೆ- ಪ್ರಮೋದ್ ಮಧ್ವರಾಜ್
ಉಡುಪಿ: ವಿವಿಧ ಕಾರಣಗಳಿಂದ ಇಂದು ಮಾಲಿನ್ಯಗಳು ಹೆಚ್ಚಾಗುತ್ತಿದ್ದು ಮಾಲಿನ್ಯದ ಬಿಸಿ ಸಮುದ್ರವನ್ನು ಇಂದು ಕಲುಷಿತಗೊಳಿಸಿದೆ. ಸಮುದ್ರ ಮಾಲಿನ್ಯದಿಂದ ಜೀವಜಾಲದ ಮೇಲೆ ಸಂಭವಿಸುವ ಅನಾಹುತಗಳನ್ನು ಗಮನದಲ್ಲಿರಿಸಿ ಸಮುದ್ರಕ್ಕೆ ಸೇರುವ...
ಪೌರತ್ವ ಕಾಯಿದೆ – ಮುನ್ನೆಚ್ಚರಿಕಾ ಕ್ರಮವಾಗಿ ಡಿ.18-20 ರವರೆಗೆ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಪೌರತ್ವ ಕಾಯಿದೆ – ಮುನ್ನೆಚ್ಚರಿಕಾ ಕ್ರಮವಾಗಿ ಡಿ.18-20 ರವರೆಗೆ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಮಂಗಳೂರು: ನಗರ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಡಿ. 18ರ ರಾತ್ರಿ...