ಮಂಗಳೂರು: ಗ್ರಾಹಕ ಆತ್ಮಹತ್ಯೆಗೈದ ಪ್ರಕರಣ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸೆರೆ
ಮಂಗಳೂರು: ಗ್ರಾಹಕ ಆತ್ಮಹತ್ಯೆಗೈದ ಪ್ರಕರಣ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸೆರೆ
ಮಂಗಳೂರು: ಗ್ರಾಹಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಕೆಥೋಲಿಕ್ ಬ್ಯಾಂಕ್ನ ಅಧ್ಯಕ್ಷ ಅನಿಲ್ ಲೋಬೊ ಅವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು...
ಮಳೆ ಹಿನ್ನಲೆ; ಉಡುಪಿ ಜಿಲ್ಲೆಯಲ್ಲಿ ಗುರುವಾರ (ಜೂ. 27) ಶಾಲೆಗಳಿಗೆ ರಜೆ ಇಲ್ಲ – ಡಾ. ವಿದ್ಯಾ ಕುಮಾರಿ
ಮಳೆ ಹಿನ್ನಲೆ; ಉಡುಪಿ ಜಿಲ್ಲೆಯಲ್ಲಿ ಗುರುವಾರ (ಜೂ. 27) ಶಾಲೆಗಳಿಗೆ ರಜೆ ಇಲ್ಲ – ಡಾ. ವಿದ್ಯಾ ಕುಮಾರಿ
ಉಡುಪಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ...
ಕಲ್ಲಡ್ಕ ಯುವಕನಿಗೆ ಚೂರಿ ಇರಿತ; ಬಂಟ್ವಾಳ ತಾಲ್ಲೂಕಿನಾದ್ಯಂತ ಜೂ 2ರವರೆಗೆ ನಿಷೇಧಾಜ್ಞೆ ಜಾರಿ
ಕಲ್ಲಡ್ಕ ಯುವಕನಿಗೆ ಚೂರಿ ಇರಿತ; ಬಂಟ್ವಾಳ ತಾಲ್ಲೂಕಿನಾದ್ಯಂತ ಜೂ 2ರವರೆಗೆ ನಿಷೇಧಾಜ್ಞೆ ಜಾರಿ
ಮಂಗಳೂರು: ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನಿಗೆ ಚೂರಿ ಇರಿತ ಪ್ರಕರಣದಿಂದ ಪರಿಸ್ಥಿತಿ ಬಿಗಿಯಡಗಿರುವ ಕಾರಣದಿಂದ ಬಂಟ್ವಾಳ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆ...
ಬ್ಲಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿರುವೆರ್ ಕುಡ್ಲ ನೆರವು
ಬ್ಲಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿರುವೆರ್ ಕುಡ್ಲ ನೆರವು
ಫ್ರೆಂಡ್ಸ್ ಬಲ್ಲಾಳ್-ಬಿರುವೆರ್ ಕುಡ್ಲದ ವತಿಯಿಂದ ಬುಧವಾರ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿರುವ ಪುಟ್ಟ ಬಾಲೆಗೆ ಧನ ಸಹಾಯ ಮಾಡುವ ಮೂಲಕ ಚಿಕಿತ್ಸೆಗೆ ಮಾನವೀಯತೆಯ ನೆಲೆಯಲ್ಲಿ ಸ್ಪಂದಿಸಿದೆ.
ಬಿರುವೆರ್ ಕುಡ್ಲ-ಫ್ರೆಂಡ್ಸ್...
ಹುತಾತ್ಮ ಯೋಧರ ಆತ್ಮಗಳಿಗೆ ಚಿರಶಾಂತಿ ಕೋರಿ ಶಾಸಕ ಕಾಮತ್ ಪ್ರಾರ್ಥನೆ
ಹುತಾತ್ಮ ಯೋಧರ ಆತ್ಮಗಳಿಗೆ ಚಿರಶಾಂತಿ ಕೋರಿ ಶಾಸಕ ಕಾಮತ್ ಪ್ರಾರ್ಥನೆ
ಜಮ್ಮು ಕಾಶ್ಮೀರದಲ್ಲಿ ಶ್ರೀನಗರದ ಪುಲ್ವಾಮಾ ಪ್ರದೇಶದಲ್ಲಿ ಗುರುವಾರ ಪಾಕಿಸ್ತಾನದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40ಕ್ಕೂ ಹೆಚ್ಚು ಯೋಧರ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು...
ಶಾಸಕ ಯಶ್ಪಾಲ್ ಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಕೆ.ವಿಕಾಸ್ ಹೆಗ್ಡೆ ಕಿಡಿ
ಶಾಸಕ ಯಶ್ಪಾಲ್ ಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಕೆ.ವಿಕಾಸ್ ಹೆಗ್ಡೆ ಕಿಡಿ
ಕುಂದಾಪುರ: ಉಡುಪಿ ಜಿಲ್ಲೆಯ ಕರಾವಳಿ ಹಾಗೂ ಇತರ ಭಾಗಗಳಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಸಮುದ್ರ ಕೊರೆತದ ತೀರ ಪ್ರದೇಶಗಳು, ನೆರೆ...
ಸ್ವಚ್ಚ ನಗರವಾಗಬೇಕಾದ ಮಂಗಳೂರು ಕೊಳಚೆ ಪ್ರದೇಶದತ್ತ ಸಾಗಿದೆ; ರೂಪ ಡಿ ಬಂಗೇರ
ಸ್ವಚ್ಚ ನಗರವಾಗಬೇಕಾದ ಮಂಗಳೂರು ಕೊಳಚೆ ಪ್ರದೇಶದತ್ತ ಸಾಗಿದೆ; ರೂಪ ಡಿ ಬಂಗೇರ
ಮಂಗಳೂರು: ಸ್ವಚ್ಚ ನಗರವಾಗಿ ದೇಶದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕೆಂದು ಮಹಾನಗರ ಪಾಲಿಕೆಯು ಕಾರ್ಯಯೋಜನೆಯನ್ನು ರೂಪಿಸಿದ್ದು, ಪ್ರತಿಪಕ್ಷಗಳು ಸಲಹೆ ಸೂಚನಗೆಗಳನ್ನು ನೀಡುತ್ತಿದ್ದರೂ...
ಪಾಣೆಮಂಗಳೂರು ಡಾ|| ವಿಶ್ವನಾಥ ನಾಯಕರಿಗೆ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿ
ಪಾಣೆಮಂಗಳೂರು ಡಾ|| ವಿಶ್ವನಾಥ ನಾಯಕರಿಗೆ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿ
ಮೂಡುಬಿದಿರೆ : ಪಾಣೆ ಮಂಗಳೂರಿನ ಆಯುರ್ವೆದಿಕ್ ವೈದ್ಯರಾದ ಡಾ|| ವಿಶ್ವನಾಥ ನಾಯಕರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ...
ಉಡುಪಿ ಜಿಲ್ಲೆಯ ಇಬ್ಬರು ಸೇರಿದಂತೆ 13 ಕ್ರೀಡಾ ಸಾಧಕರಿಗೆ 2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟ
ಉಡುಪಿ ಜಿಲ್ಲೆಯ ಇಬ್ಬರು ಸೇರಿದಂತೆ 13 ಕ್ರೀಡಾ ಸಾಧಕರಿಗೆ 2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017ನೇ ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಸೋಮವಾರ ಪ್ರಕಟಿಸಿದೆ.
13 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ...
ಎಪ್ರಿಲ್ 15ರೊಳಗೆ ಒಳಾಂಗಣ ಕ್ರೀಡಾಂಗಣ ಸಜ್ಜುಗೊಳಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಎಪ್ರಿಲ್ 15ರೊಳಗೆ ಒಳಾಂಗಣ ಕ್ರೀಡಾಂಗಣ ಸಜ್ಜುಗೊಳಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಮಂಗಳೂರು ನಗರದ ಉರ್ವ ಮಾರ್ಕೆಟ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 15ರೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ...




























