ಮಂಗಳೂರು: ಮೊಬೈಲ್ ಜಾಮರ್ ಅಳವಡಿಕೆಯಿಂದ ನಾಗರಿಕರಿಗೆ ಆಗುವ ತೊಂದರೆಗೆ ಶ್ರೀಘ್ರ ಪರಿಹಾರ – ಜೆ.ಆರ್. ಲೋಬೊ
ಮಂಗಳೂರು: ಮಂಗಳೂರಿನ ಕೊಡಿಯಾಲ್ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ನೆಟ್ವರ್ಕ್ ಜಾಮರ್ ಅಳವಡಿಸಿದ ಪರಿಣಾಮವಾಗಿ ಇಲ್ಲಿನ ಸುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಸರ್ವಿಸ್ ಇಲ್ಲದೆ ಸಾರ್ವಜನಿಕರು ದಿನನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ...
ಕಡಬ : ತಾಯಿ -ಮಗು ನಾಪತ್ತೆ
ಕಡಬ : ತಾಯಿ -ಮಗು ನಾಪತ್ತೆ
ಮಂಗಳೂರು: ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ...
ಡಾ. ರವಿ ಶೆಟ್ಟಿ ಮೂಡಂಬೈಲ್ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ
ಡಾ. ರವಿ ಶೆಟ್ಟಿ ಮೂಡಂಬೈಲ್ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ತುಳುವಲ್ಡ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪೈವಳಿಕೆ ಕಾಯರ್ಕಟ್ಟೆ ಕುಲಾಲ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶಿ ಕರೆನ್ಸಿ ಪತ್ತೆ : ವ್ಯಕ್ತಿಯ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶಿ ಕರೆನ್ಸಿ ಪತ್ತೆ : ವ್ಯಕ್ತಿಯ ಬಂಧನ
ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ ಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ ಭಟ್ಕಳ ಮೂಲದ...
ಮಸ್ಕತ್ ಡಿಕೆಯಸಿ ವತಿಯಿಂದ ಎಜುಕೇಶನ್ ಮೀಟ್ 2017
ಮಸ್ಕತ್ ಡಿಕೆಯಸಿ ವತಿಯಿಂದ ಎಜುಕೇಶನ್ ಮೀಟ್ 2017
ಮಸ್ಕತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ - ಮಂಗಳೂರು ಇದರ ಅಧೀನದಲ್ಲಿರುವ ಅಲ್ ಇಹಸಾನ್ ಎಜುಕೇಶನ್ ಸೆಂಟರ್, ಇದರ ವತಿಯಿಂದ ಒಮಾನ್ ನಲ್ಲಿ ಎಜುಕೇಶನ್ ಮೀಟ್...
ಮೂವರು ಕ್ರಿಕೆಟ್ ಬುಕ್ಕಿಗಳ ಸೆರೆ
ಮೂವರು ಕ್ರಿಕೆಟ್ ಬುಕ್ಕಿಗಳ ಸೆರೆ
ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಕೇಂದ್ರದ ಮೇಲೆ ದಾಳಿ ನಡೆಸಿ ಮೂವರನ್ನು ಪೊಲೀಸರು ಏಪ್ರೀಲ್ 5 ರಂದು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ವಿಜಯಪುರ ಜಿಲ್ಲೆ ಮುದ್ದೆಬಿಹಾಳ ನಿವಾಸಿ ಹಾಜಿ ಇಸ್ಮಾಯಿಲ್ (26),...
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ನೂತನ ಅಧ್ಯಕ್ಷರಾಗಿ ರೋಬರ್ಟ್ ಮಿನೇಜಸ್ ಆಯ್ಕೆ, ಸಂತೋಷ್ ಕರ್ನೆಲಿಯೊ ಕಾರ್ಯದರ್ಶಿ
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ನೂತನ ಅಧ್ಯಕ್ಷರಾಗಿ ರೋಬರ್ಟ್ ಮಿನೇಜಸ್ ಆಯ್ಕೆ, ಸಂತೋಷ್ ಕರ್ನೆಲಿಯೊ ಕಾರ್ಯದರ್ಶಿ
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ಪ್ರಭಾವಿ ಸಂಘಟನೆಯಾದ ಕೆಥೊಲಿಕ್ ಸಭಾ ಇದರ 2020-21 ನೇ ಸಾಲಿನ ನೂತನ ಅಧ್ಯಕ್ಷರಾಗಿ...
ಸಂಕಷ್ಟದಲ್ಲಿರುವವರಿಗೆ ರೂ.10,000 ಆರ್ಥಿಕ ನೆರವಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಆಗ್ರಹ
ಸಂಕಷ್ಟದಲ್ಲಿರುವವರಿಗೆ ರೂ.10,000 ಆರ್ಥಿಕ ನೆರವಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಆಗ್ರಹ
ಉಡುಪಿ: ಕೋವಿಡ್-19 ಲಾಕ್ಡೌನ್ ನಿಮಿತ್ತ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಭವಿಷ್ಯದ ಚಿಂತೆಯಿAದ ಆರ್ಥಿಕ ಸಂಕಷ್ಟದಿಂದ ಬಡ, ಮಧ್ಯಮ ವರ್ಗದರವರು ಆತ್ಯಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರ ಈ...
ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ
ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ...
ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚರಣೆ
ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚರಣೆ
ಮಂಗಳೂರು: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ...

























