28.5 C
Mangalore
Saturday, April 1, 2023
Home Kannada News ರಾಷ್ಟ್ರೀಯ/ಅಂತರಾಷ್ಟ್ರೀಯ

ರಾಷ್ಟ್ರೀಯ/ಅಂತರಾಷ್ಟ್ರೀಯ

ಇಂದಿನಿಂದ ರಂಜಾನ್ ಉಪವಾಸ ಆಚರಣೆ: ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ರಂಜಾನ್ ಉಪವಾಸ ಆಚರಣೆ: ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ   ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಮಾಸ ಇಂದಿನಿಂದ (ಶುಕ್ರವಾರ) ಆರಂಭಗೊಳ್ಳಲಿದ್ದು, ಇನ್ನೊಂದು ತಿಂಗಳು ಉಪವಾಸ ಆಚರಣೆ ನಡೆಯಲಿದೆ. ಮೊದಲ ಉಪವಾಸ ಆಚರಿಸುವ ಮುಸ್ಲಿಮರು...

ಕನ್ನಡ ಪಾಠ ಶಾಲೆ ದುಬೈಗೆ ಅಧಿಕೃತ ಸ್ಥಾನ – ಭರವಸೆ ನೀಡಿದ ಸಚಿವ  ಸುನಿಲ್ ಕುಮಾರ್

ಕನ್ನಡ ಪಾಠ ಶಾಲೆ ದುಬೈಗೆ ಅಧಿಕೃತ ಸ್ಥಾನ - ಭರವಸೆ ನೀಡಿದ ಸಚಿವ  ಸುನಿಲ್ ಕುಮಾರ್ ಕನ್ನಡ ಮಿತ್ರರು ಯು ಎ ಇ ಆಯೋಜನೆಯ ಕನ್ನಡ ಪಾಠ ಶಾಲೆ ದುಬೈ ನ 20 ಶಿಕ್ಷಕಿಯರೂ...

ಹಿಂದೂ ರಾಷ್ಟ್ರದಲ್ಲಿ ನಮಾಜ್‌ಗೆ ಲೌಡ್‌ಸ್ಪೀಕರ್‌ ಕೂಡ ಸಿಗಲ್ಲ! – ಬಿಜೆಪಿ ಉಚ್ಚಾಟಿತ ಶಾಸಕ ಟಿ.ರಾಜ

ಹಿಂದೂ ರಾಷ್ಟ್ರದಲ್ಲಿ ನಮಾಜ್‌ಗೆ ಲೌಡ್‌ಸ್ಪೀಕರ್‌ ಕೂಡ ಸಿಗಲ್ಲ! - ಬಿಜೆಪಿ ಉಚ್ಚಾಟಿತ ಶಾಸಕ ಟಿ.ರಾಜ   ಮುಂಬೈ: “ಹಿಂದೂಗಳ ವಿರುದ್ಧ ಯಾರೇ ಮಾತನಾಡಿದರೂ, ಅವರನ್ನು ಸುಮ್ಮನೆ ಬಿಡುವುದಿಲ್ಲ. ನಮ್ಮ ಹಿಂದೂರಾಷ್ಟ್ರದಲ್ಲಿ ನೀವು ನಿತ್ಯ ಐದು ಬಾರಿ...

ತುಳು ಪಾತೆರ್ಗ ತುಳು ಒರಿಪಾಗ – ದುಬೈ-ಯು.ಎ.ಇ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ಕಾರ್ಯಕ್ರಮ

ತುಳು ಪಾತೆರ್ಗ ತುಳು ಒರಿಪಾಗ - ದುಬೈ-ಯು.ಎ.ಇ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ಕಾರ್ಯಕ್ರಮ ದುಬೈ-ಯು.ಎ.ಇ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ತುಳುನಾಡ ಗೊಬ್ಬುಳೆದ ಲೇಸು ಕಾರ್ಯಕ್ರಮವು ಮಾರ್ಚ್...

ಮುಂದಿನ ತಿಂಗಳಿಂದ ಟೋಲ್‌ ದುಬಾರಿ; ಟೋಲ್‌ ಶುಲ್ಕ ಶೇ.5-10ರಷ್ಟು ಹೆಚ್ಚಳಕ್ಕೆ ಚಿಂತನೆ

ಮುಂದಿನ ತಿಂಗಳಿಂದ ಟೋಲ್‌ ದುಬಾರಿ; ಟೋಲ್‌ ಶುಲ್ಕ ಶೇ.5-10ರಷ್ಟು ಹೆಚ್ಚಳಕ್ಕೆ ಚಿಂತನೆ   ನವದೆಹಲಿ: ಮುಂದಿನ ತಿಂಗಳಿಂದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚಾರ ದುಬಾರಿಯಾಗಲಿದೆ. ಏ.1ರಿಂದ ಟೋಲ್‌ ಶುಲ್ಕವನ್ನು ಏರಿಕೆ ಮಾಡಲು ಭಾರತೀಯ ರಾಷ್ಟ್ರೀಯ...

ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ವಾಹಿನಿ ಕಚೇರಿ ಮೇಲೆ ಎಸ್‌ಎಫ್‌ಐ ದಾಳಿ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ; ವಾಹಿನಿ ಕಚೇರಿ ಮೇಲೆ ಎಸ್‌ಎಫ್‌ಐ ದಾಳಿ   ಕೊಚ್ಚಿ: ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಮಲಯಾಳಂ ಸುದ್ದಿ ವಾಹಿನಿ ಏಷ್ಯಾನೆಟ್ ನ್ಯೂಸ್‌ ಸುಳ್ಳು ಸುದ್ದಿ ಪ್ರಸಾರ ಮಾಡಿದೆ...

ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ

 ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ....

ಹಿಜಾಬ್ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ಹಿಜಾಬ್ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ನವದೆಹಲಿ: ಹಿಜಾಬ್ ನಿಷೇಧ ಪ್ರಶ್ನಿಸಿ ಕರ್ನಾಟಕದ ವಿದ್ಯಾರ್ಥಿಗಳು ಸಲ್ಲಿಸಿರುವ ಮೇಲ್ಮನವಿಯನ್ನು ಶೀಘ್ರ ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್...

ರಾಜಕೀಯ ಪಕ್ಷಗಳ ದೇಣಿಗೆ ಭರ್ಜರಿ ಹೆಚ್ಚಳ: ಕಳೆದ ವರ್ಷ 614 ಕೋಟಿ ಸಂಗ್ರಹಿಸಿದ ಬಿಜೆಪಿ, ಕಾಂಗ್ರೆಸ್ ಗೆ ಕೇವಲ...

ರಾಜಕೀಯ ಪಕ್ಷಗಳ ದೇಣಿಗೆ ಭರ್ಜರಿ ಹೆಚ್ಚಳ: ಕಳೆದ ವರ್ಷ 614 ಕೋಟಿ ಸಂಗ್ರಹಿಸಿದ ಬಿಜೆಪಿ, ಕಾಂಗ್ರೆಸ್ ಗೆ ಕೇವಲ 95 ಕೋಟಿ ನವದೆಹಲಿ: ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು,...

ಪಾಕಿಸ್ತಾನದಲ್ಲಿ ಗಗನಕ್ಕೇರಿದ ಕೋಳಿಮಾಂಸ ಬೆಲೆ: ಕೆಜಿ ರೂ 720ಕ್ಕೆ ಮಾರಾಟ

ಪಾಕಿಸ್ತಾನದಲ್ಲಿ ಗಗನಕ್ಕೇರಿದ ಕೋಳಿಮಾಂಸ ಬೆಲೆ: ಕೆಜಿ ರೂ 720ಕ್ಕೆ ಮಾರಾಟ ಕರಾಚಿ: ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಕೋಳಿ ಮತ್ತು ಕೋಳಿ ಮಾಂಸದ ಬೆಲೆಗಳು ತೀವ್ರ ಏರಿಕೆ ಕಂಡಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ...