ಕ್ಷೇತ್ರ ಆಯ್ಕೆ ಹೈಕಮಾಂಡ್ಗೆ ಬಿಟ್ಟಿದ್ದು: ಸಿದ್ದರಾಮಯ್ಯ
ಕ್ಷೇತ್ರ ಆಯ್ಕೆ ಹೈಕಮಾಂಡ್ಗೆ ಬಿಟ್ಟಿದ್ದು: ಸಿದ್ದರಾಮಯ್ಯ
ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಚಾಮರಾಜನಗರಕ್ಕೆ ತೆರಳಲು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ...
ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪ್ರಕಟ
ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪ್ರಕಟ
ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಹನ್ನೆರಡು ಪತ್ರಕರ್ತರು ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಕೇರಳದ ಎರ್ನಾಕುಲಂನಲ್ಲಿ ಏ.30ರಂದು ಪ್ರಶಸ್ತಿ...
ಸಿದ್ದರಾಮಯ್ಯರ ಮೇಲೆ ಅನುಕಂಪ ಬರುತ್ತಿದೆ:ಹೆಚ್ಡಿಕೆ
ಸಿದ್ದರಾಮಯ್ಯರ ಮೇಲೆ ಅನುಕಂಪ ಬರುತ್ತಿದೆ:ಹೆಚ್ಡಿಕೆ
ಮೈಸೂರು: ಸಿದ್ದರಾಮಯ್ಯ ದೇವರಾಜ ಅರಸು ಬಳಿಕ ಪೂರ್ಣಾವಧಿ ಅಧಿಕಾರ ನಡೆಸಿದ ಮುಖ್ಯಮಂತ್ರಿ. ಎರಡು ಬಾರಿ ಉಪ ಮುಖ್ಯಮಂತ್ರಿ, ಹದಿಮೂರು ಬಾರಿ ಬಜೆಟ್ ಮಂಡಿಸಿ, ಬಡವರಿಗೆ ಹಲವು ಭಾಗ್ಯಗಳನ್ನು ನೀಡಿರುವ...
ಸಿಆರ್ಪಿಎಫ್ನಲ್ಲಿ 9,212 ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಆರ್ಪಿಎಫ್ನಲ್ಲಿ 9,212 ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ...
ಕಾಂಗ್ರೆಸ್ ಸೋಲಿನ ಹತಾಶೆಯಿಂದ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಕಾಂಗ್ರೆಸ್ ಸೋಲಿನ ಹತಾಶೆಯಿಂದ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ಸೋಲಿನ ಹತಾಶೆಯಿಂದ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ. ಇದು ನಾಲ್ಕನೇಯದ್ದು, ಮೂರು ಬೋಗಸ್ ಘೋಷಣೆ ಮಾಡಿದ್ದರು....
ದಶಪಥ ಹೆದ್ದಾರಿ ಶುಲ್ಕ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
ದಶಪಥ ಹೆದ್ದಾರಿ ಶುಲ್ಕ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಟೋಲ್ ಶುಲ್ಕ ಸಂಗ್ರಹಿಸುವುದನ್ನು ವಿರೋಧಿಸಿ ನಾನಾ ಸಂಘಟನೆಗಳಿಂದ ಹೋರಾಟ ಮುಂದುವರೆದಿದೆ. ಭಾನುವಾರ ಸುಮಾರು ೧೦ಕ್ಕೂ ಹೆಚ್ಚು ಸಂಘಟನೆಗಳ...
ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ: ಥಾವರಚಂದ್ ಗೆಹ್ಲೋಟ್
ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ: ಥಾವರಚಂದ್ ಗೆಹ್ಲೋಟ್
ಬೆಂಗಳೂರು: ಕಲಿತ ವಿದ್ಯೆಯು ಬದುಕಿನಲ್ಲಿ ಶಾಶ್ವತವಾಗಿರುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಅಗತ್ಯ ಕೌಶಲವನ್ನು ಗಳಿಸಬೇಕು. ಯಾವುದೇ ಕ್ಷೇತ್ರವಿರಲಿ ಕೌಶಲದಿಂದ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಆದ್ದರಿಂದ ಕೌಶಲ್ಯವನ್ನು...
ಮಾ. 25ರಂದು ಬೆಂಗಳೂರು ಹಬ್ಬ ಆಚರಣೆ : ಆರ್. ಅಶೋಕ್
ಮಾ. 25ರಂದು ಬೆಂಗಳೂರು ಹಬ್ಬ ಆಚರಣೆ : ಆರ್. ಅಶೋಕ್
ಬೆಂಗಳೂರು: ಕರ್ನಾಟಕ ಸಂಸ್ಕೃತಿ ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಭಾಷಿಕರನ್ನು ಒಳಗೊಂಡಂತೆ ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಮಾ.25ರಂದು ಬೆಂಗಳೂರು ಹಬ್ಬ...
ಅನೈತಿಕ ಮಾರ್ಗದಲ್ಲಿ ಶ್ರೀಮಂತರಾಗಲು ಪೈಪೋಟಿ: ನ್ಯಾ.ಎನ್. ಸಂತೋಷ್
ಅನೈತಿಕ ಮಾರ್ಗದಲ್ಲಿ ಶ್ರೀಮಂತರಾಗಲು ಪೈಪೋಟಿ: ನ್ಯಾ.ಎನ್. ಸಂತೋಷ್
ಮೈಸೂರು : ಸಮಾಜದಲ್ಲಿ ಇನ್ನೊಬ್ಬರ ಬದುಕನ್ನು ಕಸಿದುಕೊಂಡು ಅನೈತಿಕ ಮಾರ್ಗದಲ್ಲಿ ಶ್ರೀಮಂತರಾಗುವ ಮತ್ತು ಅಧಿಕಾರವನ್ನು ಪಡೆಯುವ ರೀತಿಯಲ್ಲಿ ಕೆಟ್ಟ ಪೈಪೋಟಿ ಹೆಚ್ಚಾಗುತ್ತಿದೆ ಎಂದು ಲೋಕಾಯುಕ್ತದ ವಿಶ್ರಾಂತ...
ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ
ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ
ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000...