28.5 C
Mangalore
Saturday, April 4, 2026

ಮಂಗಳೂರು : ಜಿಲ್ಲಾ ಕಾರಾಗೃಹ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ, ಮಂಗಳೂರು, ಮಂಗಳೂರು ವಕೀಲರ ಸಂಘ ಮತ್ತು ಜಿಲ್ಲಾ ಕಾರಾಗೃಹ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05-06-2015 ರಂದು ಜಿಲ್ಲಾ ಕಾರಾಗೃಹ...

ದೇವರು ನಮ್ಮೊಳಗೆ ಇದ್ದಾನೆ: ಫಾದರ್ ಫ್ರಾನ್ಸಿಸ್ ಝೇವಿಯರ್ ಗೋಮ್ಸ್

ದೇವರು ನಮ್ಮೊಳಗೆ ಇದ್ದಾನೆ: ಫಾದರ್ ಫ್ರಾನ್ಸಿಸ್ ಝೇವಿಯರ್ ಗೋಮ್ಸ್ ಸುರತ್ಕಲ್: ದೇವರು ನಮ್ಮೊಳಗಡೆ ಇದ್ದಾನೆ, ನಾನು ಯಾವ ಕೆಲಸವನ್ನೂ ಮಾಡಬಲ್ಲೆ ಎಂಬ ವಿಶ್ವಾಸ, ನಾನ್ಯಾವತ್ತೂ ಜಯಶೀಲ, ಈ ದಿನ ನನ್ನದು ಎಂಬ ಭಾರತದ...

ಶಿರೂರು ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಶಿರೂರು ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಶಿರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ...

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಹೈಕೋರ್ಟ್ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ; ಹೈಕೋರ್ಟ್ ವಿಚಾರಣೆ ಆ.31ಕ್ಕೆ ಮುಂದೂಡಿಕೆ ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.

ಮಂಗಳೂರು: ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶೇ.79 ಪೂರ್ಣ-ಎನ್.ಲಿಂಗಪ್ಪ

ಮಂಗಳೂರು: ಕರ್ನಾಟಕ ಸರ್ಕಾರದ ಧ್ಯೇಯ ಸರ್ವರಿಗೂ ಸಮ ಪಾಲು ಸರ್ವರಿಗೂ ಸಮ ಬಾಳು,ಇದನ್ನು ಸಾಧಿಸಲು ಹಮ್ಮಿಕೊಂಡಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷಾ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮೀಕ್ಷೆ ಬಗ್ಗೆ...

ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ

ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ ಬಂಟ್ವಾಳ : ಬಂಟ್ವಾಳ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಮತ್ತು ತಂಡದವರು ಅಕ್ರಮ ಗಾಂಜಾ ಸಾಗಾಟದ ಶಂಕೆಯ ಮೇರೆಗೆ ವಾಹನ ತಪಾಸಣೆ ನಡೆಸಿದ...

ಸಿಸಿಬಿ ಪೊಲೀಸರ ಕಾರ್ಯಾಚರಣೆ, ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ – ಇಬ್ಬರ ಬಂಧನ

ಸಿಸಿಬಿ ಪೊಲೀಸರ ಕಾರ್ಯಾಚರಣೆ, ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ – ಇಬ್ಬರ ಬಂಧನ ಮಂಗಳೂರು: ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಪಿಕಪ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು...

ಕುಂದಾಪುರ: ಜೀವನದಲ್ಲಿ ಶಿಸ್ತು ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ಕುಮಾರ್‌ ಸೊರಕೆ

ಕುಂದಾಪುರ: ಸಮಾಜದಲ್ಲಿ ಸತ್ಪ್ರಜೆ ಗಳಾಗಿ ಬಾಳಲು ವಿದ್ಯಾರ್ಥಿ ಜೀವನ ಅತ್ಯಂತ ಪೂರಕವಾಗಿರುತ್ತದೆ. ಶಾಲಾ ದಿನಗಳಲ್ಲಿ ಉತ್ತಮ ನಡತೆ ಹಾಗೂ ಶಿಸ್ತಿನ ಜೀವನವನ್ನು ಅಳವಡಿಸಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಭವಿಷ್ಯದ ಜೀವನದಲ್ಲಿ ಜೀವನದ ಗುರಿಯನ್ನು ಸಾಧಿಸುತ್ತಾನೆ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

2 ದಿನ ಭಾರತ್​ ಬಂದ್​: ದಕ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಉಡುಪಿ: ದೇಶದ ಪ್ರಮುಖ 10 ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಲವು ಬೇಡಿಕೆಗಳ ಈಡೇರಿಕೆ ಹಿನ್ನೆಲೆಯಲ್ಲಿ 2...

Members Login

Obituary

Congratulations