ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
ಮಣಿಪಾಲ ಇಂದಿರಾ ಕ್ಯಾಂಟಿನ್ ನಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ
ಮಣಿಪಾಲ ಇಂದಿರಾ ಕ್ಯಾಂಟಿನ್ ನಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ
ಉಡುಪಿ: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ ನೇತೃತ್ವದಲ್ಲಿ ಮಣಿಪಾಲದ ಇಂದಿರಾ ಕ್ಯಾಂಟಿನ್...
ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ. ಒಂದು ಕೋಟಿ ನೆರವು
ನಳಿನ್ ಕುಮಾರ್ ಕಟೀಲ್ ಸಂಸದರ ನಿಧಿಯಿಂದ ಕರೋನಾ ಹೋರಾಟಕ್ಕೆ ರೂ. ಒಂದು ಕೋಟಿ ನೆರವು
ಜಗತ್ತಿಗೆ ಬಂದಿರುವ ಮಹಾಮಾರಿ ಕೊರೋನಾ ರೋಗದ ವಿರುದ್ಧದ ಹೋರಾಟಕ್ಕೆ ಇಡೀ ರಾಜ್ಯವು ಸಜ್ಜಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ...
ಬೆಂಗಳೂರು ನಗರದ ಮೇಲೆ ಪಾಕ್ ಉಗ್ರರ ದಾಳಿ ಭೀತಿ: ಉಡುಪಿ ಮಂಗಳೂರಿನಲ್ಲಿ ಪೊಲೀಸರಿಂದ ಶೋಧ
ಬೆಂಗಳೂರು ನಗರದ ಮೇಲೆ ಪಾಕ್ ಉಗ್ರರ ದಾಳಿ ಭೀತಿ: ಉಡುಪಿ ಮಂಗಳೂರಿನಲ್ಲಿ ಪೊಲೀಸರಿಂದ ಶೋಧ
ಬೆಂಗಳೂರು ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ಪಡೆಗಳಿಂದ ಮಾಹಿತಿ ಲಭಿಸಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ...
ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸಗೌಡ ರನ್ನು ಸನ್ಮಾನಿಸಿದ ಯಡಿಯೂರಪ್ಪ
ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸಗೌಡ ರನ್ನು ಸನ್ಮಾನಿಸಿದ ಯಡಿಯೂರಪ್ಪ
ಬೆಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸಗೌಡರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಸನ್ಮಾನಿಸಿದರು.
ಕಂಬಳ ಓಟದಲ್ಲಿ ಅದ್ವಿತೀಯ ಸಾಧನೆ...
ಸರಕಾರದಿಂದ ಶುದ್ದ ಕುಡಿಯುವ ನೀರು ಪೂರೈಕೆ -ಶಾಸಕ ಮೊಯ್ದಿನ್ ಬಾವಾ
ಸರಕಾರದಿಂದ ಶುದ್ದ ಕುಡಿಯುವ ನೀರು ಪೂರೈಕೆ -ಶಾಸಕ ಮೊಯ್ದಿನ್ ಬಾವಾ
ಮಂಗಳೂರು: ಕರ್ನಾಟಕ ಸರಕಾರ ಶುದ್ದ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿದ್ದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಥಮ ಘಟಕ...
ವಾರದಲ್ಲಿ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ
ವಾರದಲ್ಲಿ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ
ಉಡುಪಿ: ವಾರದಲ್ಲಿ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...
ಲೋಕಸಭಾ ಚುನಾವಣೆ: ಇಂದಿನಿಂದ ಅಧಿಸೂಚನೆ ಪ್ರಕಟ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಲೋಕಸಭಾ ಚುನಾವಣೆ: ಇಂದಿನಿಂದ ಅಧಿಸೂಚನೆ ಪ್ರಕಟ - ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ...
ಅಯ್ಯಪ್ಪ ದೇವಸ್ಥಾನ ಅಸ್ಡೆಪಾಡ ದೊಂಬಿವಲಿ ಇಲ್ಲಿ ಸತೀಶ್ ಬಂಗೇರ ಇವರಿಗೆ ಶೃಧಾಂಜಲಿ ಸಭೆ
ಅಯ್ಯಪ್ಪ ದೇವಸ್ಥಾನ ಅಸ್ಡೆಪಾಡ ದೊಂಬಿವಲಿ ಇಲ್ಲಿ ಸತೀಶ್ ಬಂಗೇರ ಇವರಿಗೆ ಶೃಧಾಂಜಲಿ ಸಭೆ
ಮುಂಬಯಿ : ಡೊಂಬಿವಲಿ ಅಯ್ಯಪ್ಪ ಮಂದಿರ ಅಸ್ಡೆಪಾಡ ಮತ್ತು ಕುಲಾಲ ಸಂಘ ಮುಂಬೈ ಇದರ ಸ್ಥಳೀಯ ಸಮಿತಿ ಥಾಣೆ, ಕಸಾರ,...
ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ
ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ
ಮಂಗಳೂರು: ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ 2019 ಉದ್ಘಾಟನಾ ಸಮಾರಂಭ ಡಿಸೆಂಬರ್ 1 ರಂದು ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು.
ತುಕಡಿ ನಾಯಕರಾದ ವಸಂತ್ ಕುಮಾರ್...




























