ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು 

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು  ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  "ವಾಯ್ಸ್  ಆಫ್  ಯು ಎ ಇ  - ಕಿಡ್ಸ್  ಕೆಟಗರಿ " . ಯು.ಎ ಇ ಯ  ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದಮಕ್ಕಳು ಕೂಡ  ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು  ಹಂತದಲ್ಲಿ ನಡೆಯುವ ಈ ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ. "ವಾಯ್ಸ್  ಆಫ್  ಯು ಎ ಇ- ಕಿಡ್ಸ್  ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ  1600 ಆಸನದ  ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ  ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು. ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು . ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು. ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...

‘ಮಿಸ್ಟರ್ ಮದಿಮಯೆ’ ಕರಾವಳಿಯಾದ್ಯಂತ ತೆರೆಗೆ

'ಮಿಸ್ಟರ್ ಮದಿಮಯೆ' ಕರಾವಳಿಯಾದ್ಯಂತ ತೆರೆಗೆ ಮಂಗಳೂರು: ಎಮ್ ಎಮ್ ಎಮ್ ಗ್ರೂಪ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ "ಮಿಸ್ಟರ್ ಮದಿಮಯೆ'’ ತುಳು ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ...

ಅಕ್ಟೋಬರ್ 6ರಂದು ಬಿಜೆಪಿ ವತಿಯಿಂದ ಪೌರಯುಕ್ತ ಮಂಜುನಾಥಯ್ಯ ಹಠಾವೋ ಆಂದೋಲನ: ರಘುಪತಿ ಭಟ್

ಅಕ್ಟೋಬರ್ 6ರಂದು ಬಿಜೆಪಿ ವತಿಯಿಂದ ಪೌರಯುಕ್ತ ಮಂಜುನಾಥಯ್ಯ ಹಠಾವೋ ಆಂದೋಲನ: ರಘುಪತಿ ಭಟ್ ಉಡುಪಿ: ಉಡುಪಿ ನಗರಸಭೆಯಲ್ಲಿ ಪೌರಾಡಳಿತ ನಿಯಮಗಳನ್ನು ಮೀರಿ ವರ್ತಿಸುತ್ತಿರುವ ಪೌರಾಯುಕ್ತ ಡಿ. ಮಂಜುನಾಥಯ್ಯ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಉಡುಪಿ ನಗರ...

ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ

ಕೋವಿಡ್-19 ನಿಯಮ ಪಾಲನೆಯೊಂದಿಗೆ ಉಡುಪಿಯಲ್ಲಿ ಬಕ್ರೀದ್ ಆಚರಣೆ ಉಡುಪಿ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಕೋವಿಡ್-19 ರ ಹಿನ್ನಲೆಯಲ್ಲಿ...

ಬ್ರಹ್ಮಾವರದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ವಸತಿಗೃಹಗಳ ಕಟ್ಟಡ ನಿರ್ಮಾಣ ಪ್ರಮೋದ್ ಮಧ್ವರಾಜ್

ಬ್ರಹ್ಮಾವರದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ವಸತಿಗೃಹಗಳ ಕಟ್ಟಡ ನಿರ್ಮಾಣ ಪ್ರಮೋದ್ ಮಧ್ವರಾಜ್ ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಮೋದ್ ಮಧ್ವರಾಜ್ ಶಿಫಾರಸಿನ ಮೇರೆಗೆ ಬ್ರಹ್ಮಾವರದಲ್ಲಿ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ...

ಫೆಬ್ರವರಿ 10 ರ ಉಪವಾಸ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ

ಫೆಬ್ರವರಿ 10 ರ ಉಪವಾಸ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಮೂಲವಾಗಿರುವ ನೇತ್ರಾವತಿ ನದಿಯನ್ನು ಬರಡಾಗಿಸುವ ರಾಜ್ಯ ಸರಕಾರದ ಯೋಜನೆಯಾಗಿರುವ ಎತ್ತಿನ ಹೊಳೆ ಯೋಜನೆ (ನೇತ್ರಾವತಿ ನದಿ ತಿರುವು)...

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಮ0ಗಳೂರು : ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ....

ಲೋಕಸಭಾ ಉಪ ಚುನಾವಣೆ- ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಲೋಕಸಭಾ ಉಪ ಚುನಾವಣೆ- ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ : ಭಾರತ ಚುನಾವಣಾ ಆಯೋಗವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6 ರಂದು ಉಪ ಚುನಾವಣೆ ಘೋಷಿಸಿದ್ದು, ಅದರಂತೆ ಶಿವಮೊಗ್ಗ...

ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಟಿಪ್ಪರ್ ಅಪಘಾತ : ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ...

ಲಾಕ್ ಡೌನ್ ವೇಳೆ ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಬೊಮ್ಮಾಯಿ ಜನತೆಗೆ ಎಚ್ಚರಿಕೆ

ಲಾಕ್ ಡೌನ್ ವೇಳೆ ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಬೊಮ್ಮಾಯಿ ಜನತೆಗೆ ಎಚ್ಚರಿಕೆ ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಒಂದು...

Members Login

Obituary

Congratulations