21.5 C
Mangalore
Saturday, December 20, 2025

ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ

ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ ಕುಂದಾಪುರ : ವಿಜಯವಾಣಿ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನ ಸಾಧಕರು ಹಾಗೂ...

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು: 24ನೇ ಪದವಿ ಪ್ರದಾನ ಸಮಾರಂಭ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು  ಪದವಿ ಪ್ರದಾನ ಸಮಾರಂಭ ಉಜಿರೆ: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಇಂದು ದೇಶ ವಿದೇಶಗಳಲ್ಲಿ ಮಾನ್ಯತೆ ಇದೆ. ಉತ್ತಮ ಸೇವೆ-ಸಾಧನೆಗೆ ಸಾಕಷ್ಟು ಅವಕಾಶಗಳಿವೆ....

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ ಮಂಗಳೂರು : ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಡಿಸೆಂಬರ್ 12 ರಂದು ಬಹರೇನ್‍ನ ಕನ್ನಡ ಸಂಘವು ಹಮ್ಮಿಕೊಳ್ಳಲಾದ...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ – ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ - ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಉಡುಪಿ : ಜನವರಿ 8 ರಂದು ಸನ್ಮಾನ್ಯ ಮುಖ್ಯಮಂತ್ರಿಯವರು ರಾಜ್ಯ ಪ್ರವಾಸ ಅವಧಿಯಲ್ಲಿ , ಉಡುಪಿ ಜಿಲ್ಲೆಗೆ ಭೇಟಿ ನೀಡುವ...

ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ನೆರವಾಗಲು ಜಿಲ್ಲಾಡಳಿತಕ್ಕೆ ಸಚಿವ ಪ್ರಮೋದ್ ಸೂಚನೆ

ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ನೆರವಾಗಲು ಜಿಲ್ಲಾಡಳಿತಕ್ಕೆ ಸಚಿವ ಪ್ರಮೋದ್ ಸೂಚನೆ ಉಡುಪಿ: ಉಡುಪಿ ನಗರಸಭೆಗೆ ರಸ್ತೆಯ ಹೊಂಡಗುಂಡಿ ಮುಚ್ಚಲು ಒಂದು ಕೋಟಿ ರೂ. ಅನುದಾನ ನೀಡಿದ್ದು, ಪರ್ಯಾಯದ ವೇಳೆ ಉಡುಪಿ ನಗರ ಸ್ವಚ್ಛ ಹಾಗೂ...

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು 

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು  ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  "ವಾಯ್ಸ್  ಆಫ್  ಯು ಎ ಇ  - ಕಿಡ್ಸ್  ಕೆಟಗರಿ " . ಯು.ಎ ಇ ಯ  ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದಮಕ್ಕಳು ಕೂಡ  ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು  ಹಂತದಲ್ಲಿ ನಡೆಯುವ ಈ ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ. "ವಾಯ್ಸ್  ಆಫ್  ಯು ಎ ಇ- ಕಿಡ್ಸ್  ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ  1600 ಆಸನದ  ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ  ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು. ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು . ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು. ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು   ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ...

ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ

ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಕದ್ರಿ ಪಾರ್ಕ್ ಸಂಗೀತ ಕಾರಂಜಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ, ಪ್ರವಾಸೋದ್ಯನ ಸಚಿವರು ಅಥವಾ ನಗರಾಭಿವೃದ್ಧಿ ಸಚಿವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು...

ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ

ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ ಮಂಗಳೂರು: ನಂತೂರು ವೃತ್ತದ ಕಾಮಗಾರಿಗೆ ಮುಖ್ಯಮಂತ್ರಿಗಳು 60 ಲಕ್ಷ ರೂಪಾಯಿ ನೀಡಿದ್ದು ಈ ಕೆಲಸವನ್ನು ಮುಂದಿನ ಜನವರಿಯಲ್ಲಿ ಆರಂಭಿಸಲಾಗುವುದು ಎಂದು...

ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್...

Members Login

Obituary

Congratulations