29.5 C
Mangalore
Thursday, May 7, 2026

ಕುಡುಪು ಗುಂಪು ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ದಿನೇಶ್ ಗುಂಡೂರಾವ್

ಕುಡುಪು ಗುಂಪು ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ದಿನೇಶ್ ಗುಂಡೂರಾವ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯದ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು...

ಮುಸ್ಲಿಂ ಪರ್ಸನಲ್ ಲಾ ಜಾಗೃತಿ ಅಭಿಯಾನ: ಮಹಿಳೆಯರಿಂದ ವಿಚಾರ ವಿನಿಮಯ

ಮುಸ್ಲಿಂ ಪರ್ಸನಲ್ ಲಾ ಜಾಗೃತಿ ಅಭಿಯಾನ: ಮಹಿಳೆಯರಿಂದ ವಿಚಾರ ವಿನಿಮಯ ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್ ದೇಶಾದ್ಯಂತ ಎ.23 ರಿಂದ ಮೇ 7 ರವರೆಗೆ ಹಮ್ಮಿಕೊಂಡಿರುವ ಮುಸ್ಲಿಂ ಪರ್ಸನಲ್ ಲಾ ಜಾಗೃತಿ ಅಭಿಯಾನದ ಅಂಗವಾಗಿ...

ಉಡುಪಿ:  ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

ಉಡುಪಿ:  ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು ಉಡುಪಿ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರ್ಕಳಕ್ಕೆ ತೆರಳಿದ ವ್ಯಕ್ತಿಯ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಡಂಕೂರು ನಿವಾಸಿ ವಿನಯ್...

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ,...

ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ದ : ಪ್ರಮೋದ್ ಮಧ್ವರಾಜ್

ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ದ : ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯ ಸರಕಾರವು ವಿಶ್ವಕರ್ಮ ಸಮಾಜದ ಹಿತವನ್ನು ಗಮನದಲ್ಲಿರಿಸಿ ಅವರ ಅಭಿವೃದ್ಧಿಗೆ `ವಿಶ್ವಕರ್ಮ ಅಭಿವೃದ್ಧಿ ನಿಗಮ' ಸ್ಥಾಪಿಸಿರುವುದು ಸಮುದಾಯವನ್ನು ಗೌರವಿಸಿರುವುದಕ್ಕೆ ಸಾಕ್ಷಿ ಎಂದು...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ...

ಮಣಿಪಾಲ: ನಕಲಿ ವ್ಯಕ್ತಿಗಳು ಪರೀಕ್ಷೆಗೆ ಹಾಜರಾಗಿ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ ವಂಚನೆ

ಮಣಿಪಾಲ: ಕೌನ್ಸಿಲಿಂಗ್ ಪರೀಕ್ಷೆಗೆ ನಕಲಿ ವ್ಯಕ್ತಿಗಳು ಹಾಜರಾಗಿ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ ವಂಚಿಸಿದ ಘಟನೆ ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪ್ರಕರಣದ ಆಪಾದಿತ ಆನ್‌ಶೂಲ್‌ ಗ್ರೋವರ್ ತಂದೆ: ಗಿರೀಶ್‌ ಗ್ರೋವರ್‌, ವಾಸ: ನ್ಯೂ ಬಜಾರ್‌,...

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ – ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ - ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್ ಕೋಟ್ಯಾನ್ ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ತುಚ್ಛವಾಗಿ ಮಾತಾಡಿ ಬಿಜೆಪಿಗರಿಗೆ ಕಾಂಗ್ರೆಸ್...

Members Login

Obituary

Congratulations