27.5 C
Mangalore
Saturday, May 2, 2026

‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ

‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ ಕಲ್ಲಚ್ಚು ಪ್ರಕಾಶನವು ಕೊಡಮಾಡುವ 8ನೇ ಸಾಲಿನ ವಾರ್ಷಿಕ ‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ ಸಮಾರಂಭವು ಇಂದು ನಗರದ ದಿ ಕ್ಯಾಂಪಸ್ ಕೆರಿಯರ್ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು....

ಅನಾಥಾಲಯ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ: ತಪ್ಪಿದ್ದಲ್ಲಿ ಜೈಲು, ದಂಡ

ಅನಾಥಾಲಯ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ: ತಪ್ಪಿದ್ದಲ್ಲಿ ಜೈಲು, ದಂಡ ಮಂಗಳೂರು :ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ...

ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವದ ಭಿತ್ತಿಪತ್ರ ಬಿಡುಗಡೆ

ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವದ ಭಿತ್ತಿಪತ್ರ ಬಿಡುಗಡೆ ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ ಕಂಕನಾಡಿಯ ಬ್ರಹ್ಮಕಲಶೋತ್ಸವವು ಇದೇ ತಿಂಗಳ 25 ರಿಂದ 28 ರವರೆಗೆ ಹಾಗೂ ವರ್ಷಾವಧಿ ಉತ್ಸವವು ಜನವರಿ 1 ರಿಂದ...

ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ

ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ ಕುಂದಾಪುರ : ವಿಜಯವಾಣಿ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನ ಸಾಧಕರು ಹಾಗೂ...

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು: 24ನೇ ಪದವಿ ಪ್ರದಾನ ಸಮಾರಂಭ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು  ಪದವಿ ಪ್ರದಾನ ಸಮಾರಂಭ ಉಜಿರೆ: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಇಂದು ದೇಶ ವಿದೇಶಗಳಲ್ಲಿ ಮಾನ್ಯತೆ ಇದೆ. ಉತ್ತಮ ಸೇವೆ-ಸಾಧನೆಗೆ ಸಾಕಷ್ಟು ಅವಕಾಶಗಳಿವೆ....

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ  ಬಹರೇನ್ ಪ್ರವಾಸ ಮಂಗಳೂರು : ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಡಿಸೆಂಬರ್ 12 ರಂದು ಬಹರೇನ್‍ನ ಕನ್ನಡ ಸಂಘವು ಹಮ್ಮಿಕೊಳ್ಳಲಾದ...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ – ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಪ್ರವಾಸ - ಸಚಿವ ಪ್ರಮೋದ್ ಮಧ್ವರಾಜ್  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಉಡುಪಿ : ಜನವರಿ 8 ರಂದು ಸನ್ಮಾನ್ಯ ಮುಖ್ಯಮಂತ್ರಿಯವರು ರಾಜ್ಯ ಪ್ರವಾಸ ಅವಧಿಯಲ್ಲಿ , ಉಡುಪಿ ಜಿಲ್ಲೆಗೆ ಭೇಟಿ ನೀಡುವ...

ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ನೆರವಾಗಲು ಜಿಲ್ಲಾಡಳಿತಕ್ಕೆ ಸಚಿವ ಪ್ರಮೋದ್ ಸೂಚನೆ

ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ನೆರವಾಗಲು ಜಿಲ್ಲಾಡಳಿತಕ್ಕೆ ಸಚಿವ ಪ್ರಮೋದ್ ಸೂಚನೆ ಉಡುಪಿ: ಉಡುಪಿ ನಗರಸಭೆಗೆ ರಸ್ತೆಯ ಹೊಂಡಗುಂಡಿ ಮುಚ್ಚಲು ಒಂದು ಕೋಟಿ ರೂ. ಅನುದಾನ ನೀಡಿದ್ದು, ಪರ್ಯಾಯದ ವೇಳೆ ಉಡುಪಿ ನಗರ ಸ್ವಚ್ಛ ಹಾಗೂ...

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು 

ದುಬೈಯಲಿ ಕವಿತಾ  ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು  ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ  ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ  "ವಾಯ್ಸ್  ಆಫ್  ಯು ಎ ಇ  - ಕಿಡ್ಸ್  ಕೆಟಗರಿ " . ಯು.ಎ ಇ ಯ  ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ  ಹಿಂದಿ  ಭಾಷೆಯನ್ನು  ಅರಿಯದ ವಿದೇಶದಮಕ್ಕಳು ಕೂಡ  ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು  ಹಂತದಲ್ಲಿ ನಡೆಯುವ ಈ ಸ್ಪರ್ಧೆಯ  ಅಂತಿಮ ಸುತ್ತಿನಲ್ಲಿ  ಭಾರತದ ಹೆಸರಾಂತ  ಗಾಯಕರು ತೀರ್ಪುಗಾರರಾಗಿರುತ್ತಾರೆ. "ವಾಯ್ಸ್  ಆಫ್  ಯು ಎ ಇ- ಕಿಡ್ಸ್  ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು  ದುಬೈ ಮಹಾನಗರದ  1600 ಆಸನದ  ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ  ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು. ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ  ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ  ಆಗಮಿಸಿದ್ದ ಸಭಿಕರ ಮುಂದೆ ತಲಾ  ಮೂರುವರೆ ನಿಮಿಷ ಹಾಡುವ ಅವಕಾಶ  ಲಭಿಸಿತು . ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ  ಭಾಷೆಯನ್ನು ಅರಿಯದ ಹಿಂದಿ  ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು. ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು

ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತಗುರು   ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ...

Members Login

Obituary

Congratulations