ಅಸೈಗೋಳಿಯ ಅಭಯಾಶ್ರಮದಲ್ಲಿ ರ೦ಗ ತರಬೇತಿ ಶಿಬಿರ
ಅಸೈಗೋಳಿಯ ಅಭಯಾಶ್ರಮದಲ್ಲಿ ರ೦ಗ ತರಬೇತಿ ಶಿಬಿರ
ಮ೦ಗಳೂರು: ಜೀವನದಲ್ಲಿ ಅಸಾಧ್ಯವಾದದ್ದನ್ನು ಸಾಧಿಸುವ ಬಗ್ಗೆ ಕನಸು ಕಂಡವರು ಮಾತ್ರ ಸಾಧಕರಾಗುತ್ತಾರೆ ಅಸಾಧ್ಯವಾದುದ್ದನ್ನು ಅದಮ್ಯವಾಗಿ ಪ್ರೀತಿಸಿ, ಅದರ ಸಾಕಾರಕ್ಕಾಗಿ ಪ್ರಯತ್ನಿಸಿ, ಗೆಲವು ನಿಮ್ಮನ್ನು ಅರಸಿ ಬರುತ್ತದೆ' ಜೀವನದಲ್ಲಿ...
ಬಂಟ್ವಾಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ : ತಾಲೂಕಿನ ವಗ್ಗ ಸಮೀಪದ ಆಲಂಪುರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಇಲ್ಲಿನ ಬಾಲಕರ
ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾವಳಪಡೂರು...
ಮಂಗಳೂರು: ಗುಡ್ಡ ಜರಿದು ಮೂವರು ಕಟ್ಟಡ ಕಾರ್ಮಿಕರು ಸಮಾಧಿ
ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ಫರಂಗಿಪೇಟೆಯ ಪುದು ಗ್ರಾಮ ಪಂಚಾಯತ್ ಕಚೇರಿ ಬಳಿ ನಡೆದಿದೆ.
ಮೃತರನ್ನು ಪಶ್ಚಿಮ ಬಂಗಾಳ...
ಜನ-ಮನ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ
ಜನ-ಮನ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ
ಉಡುಪಿ : ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ‘ಜನಮನ’ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ ಕಾರ್ಯಕ್ರಮವು ಅಕ್ಟೋಬರ್...
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು.
ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ
ಉಡುಪಿಯ...
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಶುಕ್ರವಾರ ವಿಧಿವಶರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಶಾಸಕರ ರಾಜೀನಾಮೆ ವಿಚಾರದಲ್ಲಿ ತಲೆಕೆಡಿಸಿಕೊಳ್ಳಲ್ಲ- ಕ್ಷೇತ್ರದ ಅಭಿವೃದ್ದಿ ನನ್ನ ಗುರಿ – ಖಾದರ್
ಶಾಸಕರ ರಾಜೀನಾಮೆ ವಿಚಾರದಲ್ಲಿ ತಲೆಕೆಡಿಸಿಕೊಳ್ಳಲ್ಲ- ಕ್ಷೇತ್ರದ ಅಭಿವೃದ್ದಿ ನನ್ನ ಗುರಿ - ಖಾದರ್
ಮಂಗಳೂರು:ಅತೃಪ್ತಗೊಂಡಿರುವ ಶಾಸಕರ ರಾಜೀನಾಮೆ ವಿಚಾರದಲ್ಲಿ ನಾನು ತಲೆಕೆಡಿಸಿಕೊಳ್ಳುವುದಿಲ್ಲ ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯೇ ನನ್ನ ಕರ್ತವ್ಯ ಎಂದು ಸಚಿವ ಯು....
ರೋಡೊಂದು ನೆನಪು………. ಎದೆಯಾಳದಲ್ಲಿ, ಬೆಳಾಲು ರಸ್ತೆಯಲ್ಲಿ ಪ್ರಯಾಣಿಸಲು ನರಕಯಾತನೆ
ರೋಡೊಂದು ನೆನಪು.......... ಎದೆಯಾಳದಲ್ಲಿ, ಬೆಳಾಲು ರಸ್ತೆಯಲ್ಲಿ ಪ್ರಯಾಣಿಸಲು ನರಕಯಾತನೆ!
ಉಜಿರೆ: ರೋಡಿನೊಳಗೆ ತೋಡೋ, ತೋಡಿನೊಳಗೆ ರೋಡೋ, ರೋಡು – ತೋಡುಗಳೆರಡೂ ನಿನ್ನೊಳಗೋ? ರೋಡೊಂದು ನೆನಪು, ಎದೆಯಾಳದಲ್ಲಿ! ಎಂದು ಉಜಿರೆಯಿಂದ ಬೆಳಾಲು ರಸ್ತೆಯಲ್ಲಿ ನಿತ್ಯ ಪ್ರಯಾಣಿಸುವ...
ಗೊಂದಲಗಳ ಹಿನ್ನಲೆ; ಬಿಲ್ಲವ-ಮುಸ್ಲಿಮ್ ಸ್ನೇಹ ಸಮಾವೇಶ ಮುಂದೂಡಿಕೆ- ವಿನಯ್ ಕುಮಾರ್ ಸೊರಕೆ
ಗೊಂದಲಗಳ ಹಿನ್ನಲೆ; ಬಿಲ್ಲವ-ಮುಸ್ಲಿಮ್ ಸ್ನೇಹ ಸಮಾವೇಶ ಮುಂದೂಡಿಕೆ- ವಿನಯ್ ಕುಮಾರ್ ಸೊರಕೆ
ಉಡುಪಿ: ಜನವರಿ 11 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಿಲ್ಲವ – ಮುಸ್ಲಿಂ ಸ್ನೇಹ ಸಮಾವೇಶವದ ವಿಚಾರದಲ್ಲಿ ಕೆಲವೊಂದು ಗೊಂದಲಗಳು ಉಂಟಾದ...
ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಜಿಲ್ಲಾ ಕಾರ್ಮಿಕರ ವಿಮಾ ಆಸ್ಪತ್ರೆಯ ಕಛೇರಿಗೆ ಭೇಟಿ
ಉಡುಪಿ: ಕಾರ್ಮಿಕರ ವಿಮಾ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆ (ಉಡುಪಿ ಜಿಲ್ಲೆ)ಯ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ದಿನಾಂಕ 22.09.2015 ರಂದು ಉಡುಪಿ ಜಿಲ್ಲಾ ಕಾರ್ಮಿಕರ ವಿಮಾ ಆಸ್ಪತ್ರೆಯ ಕಛೇರಿಗೆ ಭೇಟಿ...


























