ಮುಂದುವರೆದ ಗಾಳಿ – ಮಳೆಗೆ ಉಡುಪಿ ಜಿಲ್ಲೆ ತತ್ತರ, ರಸ್ತೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು
ಮುಂದುವರೆದ ಗಾಳಿ - ಮಳೆಗೆ ಉಡುಪಿ ಜಿಲ್ಲೆ ತತ್ತರ, ರಸ್ತೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು
ಉಡುಪಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನೂರಾರು ಮರಗಳು ನೆಲಕ್ಕುರುಳಿ ಸಂಚಾರಕ್ಕೆ...
ಶಾಸಕ ವೇದವ್ಯಾಸ ಕಾಮತ್ ಅವರಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಶಾಸಕ ವೇದವ್ಯಾಸ ಕಾಮತ್ ಅವರಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಮಂಗಳೂರು : ಪಂಪ್ ವೆಲ್, ಉಜ್ಜೋಡಿ ಮತ್ತು ಜಪ್ಪಿನಮೊಗರು ಪ್ರದೇಶಗಳಲ್ಲಿ ನಡೆಯುವ ಕಾಮಗಾರಿಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪರಿಶೀಲಿಸಿದರು.
ಮಾಜಿ...
ಜೂ. 13: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಮಾರ್ಗದರ್ಶನ ಶಿಬಿರ
ಜೂ. 13: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಮಾರ್ಗದರ್ಶನ ಶಿಬಿರ
ಉಡುಪಿ : ನೇತಾಜಿ ಸ್ಪೋಟ್ಸ್ ಕ್ಲಬ್ ಪರ್ಕಳ ಮತ್ತು ಬಿಲ್ಲವರ ಸೇವಾ ಸಂಘ, ಬನ್ನಂಜೆ ಇವರ ಜಂಟಿ ಆಶ್ರಯದಲ್ಲಿ ನಾಳೆ (ಜೂ. 13) ಬೆಳಿಗ್ಗೆ...
ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯ ಬಂಧನ
ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿಯ ಬಂಧನ
ಮಂಗಳೂರು: ನಗರದ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿರುವ ಶ್ರೀರಾಂ ಗ್ಯಾರೇಜ್ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ಮಂಗಳೂರು ನಗರದ ಪ್ರಮುಖ ಆರೋಪಿಯಾದ ರಹೀಂ...
ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ರಾಮಚಂದ್ರ ಬಾಳಿಗಾ ನಿಧನ
ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ರಾಮಚಂದ್ರ ಬಾಳಿಗಾ ನಿಧನ
ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಆರ್.ಟಿ.ಐ. ಕಾರ್ಯಕರ್ತ ವಿನಾಯಕ್ ಬಾಳಿಗಾ ಅವರ ತಂದೆ ರಾಮಚಂದ್ರ ಬಾಳಿಗಾ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.
ರಾಮಚಂದ್ರ ಬಾಳಿಗಾ...
ಸಿ.ಎಫ್.ಐ ಕುಮ್ಮಕ್ಕಿನಿಂದ ಸ್ಕಾರ್ಫ್ ವಿವಾದ ನಡೆದಿದೆ; ಸೈಂಟ್ ಆಗ್ನೆಸ್ ಕಾಲೇಜು ಪ್ರಾಂಶುಪಾಲೆ ಸ್ಪಷ್ಟನೆ
ಸಿ.ಎಫ್.ಐ ಕುಮ್ಮಕ್ಕಿನಿಂದ ಸ್ಕಾರ್ಫ್ ವಿವಾದ ನಡೆದಿದೆ; ಸೈಂಟ್ ಆಗ್ನೆಸ್ ಕಾಲೇಜು ಪ್ರಾಂಶುಪಾಲೆ ಸ್ಪಷ್ಟನೆ
ಮಂಗಳೂರು: ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜು ಕ್ಯಾಂಪಸ್ನಲ್ಲಿ ಸ್ಕರ್ಪ್ ಧರಿಸುವುದನ್ನು ನಿಷೇಧಿಸಿರುವ ವಿಚಾರದ ವಿವಾದವು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ...
ಉಡುಪಿ: ಅಕ್ಟೋಬರ್ 15 ರಂದು ಧರ್ಮಪ್ರಾಂತ್ಯದ ಯೋಜನೆಗಳ ಶಂಕುಸ್ಥಾಪನೆ ಹಾಗೂ ಅಶೀರ್ವಚನ
ಉಡುಪಿ: ನವಜಾತ ಉಡುಪಿ ಧರ್ಮಪ್ರಾಂತ್ಯವು ಇದೇ ಆಕ್ಟೋಬರ್ 15, 2015 ರಂದು ತನ್ನ ಸ್ಥಾಪನೆಯ ಮೂರು ಸಂವತ್ಸರಗಳನ್ನು ಪೂರೈಸುತ್ತಿದೆ. ಇದರೊಂದಿಗೆ ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೊರವರೂ ತಮ್ಮ ಸೇವಾವಧಿಯ...
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು.
ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ
ಉಡುಪಿಯ...
ಉಡುಪಿ: ವರ್ಗಾವಣೆ ಕೇವಲ ವದಂತಿ ; ಸ್ಪಷ್ಟೀಕರಣ ನೀಡಿದ ಎಸ್ ಪಿ ಕೆ ಅಣ್ಣಾಮಲೈ
ಉಡುಪಿ: ಉಡುಪಿ ಜಿಲ್ಲಾ ಎಸ್ ಪಿ ಕೆ. ಅಣ್ಣಾಮಲೈ ಇವರ ವರ್ಗಾವಣೆಯ ಕುರಿತು ಕೆಲವೊಂದು ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ತಮ್ಮ ಸ್ಪಷ್ಟೀಕರಣ ನೀಡಿದ್ದು, ವರ್ಗಾವಣೆಯ ಸುದ್ದಿ...
ವಾಹನ ಚಾಲಕರಲ್ಲಿ ತಾಳ್ಮೆ, ಜಾಗರುಕತೆ , ಪ್ರಾಮಾಣಿಕತೆಯಿರಲಿ: ಮೊ. ಡೆನಿಸ್ ಮೋರಸ್ ಪ್ರಭು
ವಾಹನ ಚಾಲಕರಲ್ಲಿ ತಾಳ್ಮೆ, ಜಾಗರುಕತೆ , ಪ್ರಾಮಾಣಿಕತೆಯಿರಲಿ: ಮೊ. ಡೆನಿಸ್ ಮೋರಸ್ ಪ್ರಭು
ಮಂಗಳೂರು: ಸಂತ ಕ್ರಿಸ್ಟೋಫರ್ ಅಸೋಸಿಯೇಷನ್ ಮಂಗಳೂರು ರಿ. ಇದರ ವತಿಯಿಂದ ಚರ್ಚ್ನಲ್ಲಿ ಪೂಜೆ ವಿಧಾನ ನಡೆಸಿ ವಠಾರದಲ್ಲಿ ವಾಹನಗಳಿಗೆ ಆಶೀರ್ವಾದ...





















