ತೆಕ್ಕಟ್ಟೆ: ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ತೆಕ್ಕಟ್ಟೆ: ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕುಂದಾಪುರ: ತೆಕ್ಕಟ್ಟೆ ಭಾಗದ ಜೆಡಿಎಸ್ ಮುಖಂಡ ಪ್ರಕಾಶ್ ಶೆಟ್ಟಿ ಮತ್ತು ಸಂಗಡಿಗರು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್...
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತಕ್ಷಣ ತೆರವುಗೊಳಿಸಿ: ಯಶ್ಪಾಲ್ ಸುವರ್ಣ
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತಕ್ಷಣ ತೆರವುಗೊಳಿಸಿ
ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ
ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಸಂಕ ಜಂಕ್ಷನ್ ಬಳಿ ಅಳವಡಿಸಲಾಗಿರುವ ಬ್ಯಾರಿಕೇಡ್ ಗಳನ್ನು ತಕ್ಷಣ ತೆರವುಗೊಳಿಸಬೇಕೆಂದು ಉಡುಪಿ ಶಾಸಕ ಯಶ್ಪಾಲ್...
ಹಿರಿಯಡ್ಕ ದನದ ವ್ಯಾಪಾರಿ ಸಾವು; ಮೂವರು ಪೋಲಿಸರ ಸಹಿತ 6 ಮಂದಿ ಬಂಧನ
ಹಿರಿಯಡ್ಕ ದನದ ವ್ಯಾಪಾರಿ ಸಾವು; ಮೂವರು ಪೋಲಿಸರ ಸಹಿತ 6 ಮಂದಿ ಬಂಧನ
ಉಡುಪಿ: ಮಂಗಳೂರು ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ (62) ಅನುಮಾನಾಸ್ಪದ ಸಾವಿನ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಬಜರಂಗದಳದ ಕಾರ್ಯಕರ್ತರಿಂದ...
ಕಾವ್ಯ ಸಾವು – ನಿಷ್ಪಕ್ಷಪಾತ ತನಿಖೆಗೆ ದಕ ಜಿಲ್ಲಾ ಯುವ ಜೆ.ಡಿ.ಎಸ್ ಅಗ್ರಹ
ಕಾವ್ಯ ಸಾವು - ನಿಷ್ಪಕ್ಷಪಾತ ತನಿಖೆಗೆ ದಕ ಜಿಲ್ಲಾ ಯುವ ಜೆ.ಡಿ.ಎಸ್ ಅಗ್ರಹ
ಮಂಗಳೂರು: ರಾಷ್ಟ್ರೀಯ ಕ್ರೀಡಾಪಟು, ಮೂಡಬಿದರೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾಳ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆಗೆ ದಕ್ಷಿಣ ಕನ್ನಡ...
ಅಜ್ಜರಕಾಡು ಭುಜಂಗ ಪಾರ್ಕಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ಅಜ್ಜರಕಾಡು ಭುಜಂಗ ಪಾರ್ಕಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ಉಡುಪಿ: ನಗರಸಭೆಯ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕ್ ಅವ್ಯವಸ್ಥೆ ಹಾಗೂ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ...
ಉಡುಪಿ: ಹಿರಿಯಡ್ಕ ಸ್ಮಾರ್ಪಿಯೊ ವಾಹನ ಡಿಕ್ಕಿ ಬಾಲಕಿ ಮೃತ್ಯು, ಇಬ್ಬರಿಗೆ ಗಾಯ
ಉಡುಪಿ: ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜ್ ಗೇಟ್ ಬಳಿ ಭಾನುವಾರ ಸ್ಕಾರ್ಪಿಯೊ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಮೃತ ಬಾಲಕಿಯನ್ನು ಶಿವಪುರದ ದಿನೇಶ್ ಹಾಗೂ ಶೋಭಾ...
ಕಾವಲುಗಾರನ ಪತ್ನಿ, ಮಗುವಿಗೆ ಹಲ್ಲೆ; ತನ್ನ ಹೆಸರು ಕೆಡಿಸಲು ಬಿಜೆಪಿಯವರ ಕೈವಾಡ ; ಮೇಯರ್ ಕವಿತಾ ಸನೀಲ್
ಕಾವಲುಗಾರನ ಪತ್ನಿ, ಮಗುವಿಗೆ ಹಲ್ಲೆ; ತನ್ನ ಹೆಸರು ಕೆಡಿಸಲು ಬಿಜೆಪಿಯವರ ಕೈವಾಡ ; ಮೇಯರ್ ಕವಿತಾ ಸನೀಲ್
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಕವಿತಾ ಸನೀಲ್ ಅವರು ತನ್ನ ಅಪಾರ್ಟ್ ಮೆಂಟಿನ ಕಾವಲುಗಾರನ ಮಗು...
ಕೋಮುವಾದಿ ಭ್ರಷ್ಠ ಬಿಜೆಪಿಯನ್ನು ಸೋಲಿಸಲು ಜತೆಯಾಗಿ – ಸುನೀಲ್ ಕುಮಾರ್ ಬಜಾಲ್
ಕೋಮುವಾದಿ ಭ್ರಷ್ಠ ಬಿಜೆಪಿಯನ್ನು ಸೋಲಿಸಲು ಜತೆಯಾಗಿ – ಸುನೀಲ್ ಕುಮಾರ್ ಬಜಾಲ್
ಮಂಗಳೂರು: ಫ್ಯಾಸಿಸ್ಟ್ ಸರ್ವಾಧಿಕಾರಿಯತ್ತ ಹೊರಳುತ್ತಿರುವ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಎಪ್ರಿಲ್ 15 ರಂದು ಸೋಮವಾರ ಬೆಳಿಗ್ಗೆ 10ಕ್ಕೆ ನಗರದ ಪುರಭವನದಲ್ಲಿ ನಡೆಯುವ...
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು.
ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ
ಉಡುಪಿಯ...
ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ
ಮಂಗಳೂರಿನಲ್ಲಿ ಭಾರಿ ಮಳೆ; ನದಿಯಂತಾದ ರಸ್ತೆಗಳು- ಜನಜೀವನ ಅಸ್ತವ್ಯಸ್ಥ
ಮಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೆ ನಗರದಲ್ಲಿ ಮಂಗಳವಾರ ಮಳೆಯ ಆರ್ಭಟ ಶುರುವಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು, 9 ಗಂಟೆಗೆ ಶುರುವಾದ...



























