25.9 C
Mangalore
Tuesday, June 23, 2026

ಉಡುಪಿ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

ಉಡುಪಿ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ ಉಡುಪಿ: ಉಡುಪಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ಇವರನ್ನು ನೇಮಕ ಮಾಡಿ ರಾಜ್ಯಧ್ಯಕ್ಷರಾದ ಡಾ. ಶಾಂತವೀರ...

ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್‌ ನಿಧನ

ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್‌ ನಿಧನ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್‌. ಧರ್ಮ ಸಿಂಗ್‌ ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಲ್ಲಿನ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಬೆಳಿಗ್ಗೆ 11.30ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತುರ್ತು...

ಮಂಗಳೂರು: 35ನೇ ಸ್ವಚ್ಛ ಭಾರತಕ್ಕಾಗಿ ಸ್ವಚ್ಛತಾ ಅಭಿಯಾನ

ಮಂಗಳೂರು: ಭಾರತ ಸರ್ಕಾರದ ವಿಶೇಷ ಕೋರಿಕೆಯ ಮೇರೆಗೆ ಮಂಗಳೂರು ರಾಮಕೃಷ್ಣ ಮಿಷನ್ 40 ವಾರಗಳ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನವನ್ನು ಕಳೆದ ಫೆಬ್ರವರಿ 1 ನೇ ತಾರಿಕಿನಂದು ಪ್ರಾರಂಭಿಸಿತು. ಅಂದಿನಿಂದ ಇಂದಿನವರೆಗೆ...

ರಾ.ಹೆ. ವಿಭಾಜಕಗಳ ನಡುವೆ ನಿರ್ಮಿಸಿದ ಕಂದಕಗಳ ಕಂಬಿ ಕಿತ್ತುಹಾಕುವವರ ವಿರುದ್ದ ಪ್ರಕರಣ ದಾಖಲು; ಜಿಲ್ಲಾಧಿಕಾರಿ

ರಾ.ಹೆ. ವಿಭಾಜಕಗಳ ನಡುವೆ ನಿರ್ಮಿಸಿದ ಕಂದಕಗಳ ಕಂಬಿ ಕಿತ್ತುಹಾಕುವವರ ವಿರುದ್ದ ಪ್ರಕರಣ ದಾಖಲು; ಜಿಲ್ಲಾಧಿಕಾರಿ ಉಡುಪಿ: ರಾಷ್ಟ್ರೀಯ ಹೆದ್ದಾರಿಯ ವಿಭಾಜಕಗಳ ನಡುವೆ ನೀರು ಹರಿದು ಹೋಗಲು ನಿರ್ಮಿಸಿರುವ ಕಂದಕಗಳಿಗೆ ತಡೆಯಾಗಿ ನಿರ್ಮಿಸಿದ ಕಂಬಿಗಳನ್ನು ಕಿತ್ತುಹಾಕುವವರ...

ಪುತ್ತೂರು: ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ   ಹೊಡೆದಾಟ   ಆಸ್ಪತ್ರೆಗೆ ದಾಖಲು

ಪುತ್ತೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ತಾಲೂಕಿನ ಕುಂಜೂರುಪಂಜ ಮತಗಟ್ಟೆಯಲ್ಲಿ...

ಉಡುಪಿ: ಕೃಷ್ಣ ಮಠಕ್ಕೆ ಚೆನ್ನೈ ಮೂಲದ ದಾನಿಯಿಂದ ಕುದುರೆಗಳ ಕೊಡುಗೆ

ಉಡುಪಿ: ಗೋ ಪಾಲನೆಗೆ  ಹೆಸರಾದ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಥಮ ಬಾರಿಗೆ ಎಂಬಂತೆ 2 ಕುದುರೆಗಳು ಸೇರ್ಪಡೆಯಾಗಿದ್ದು, ಉಡುಪಿ ಮೂಲದ ಚೆನೈಯಲ್ಲಿ ಉದ್ಯಮಿಯಾಗಿರುವ ಬಾಲಕೃಷ್ಣ ಭಟ್ ಎಂಬವರು ರಂಗ (4 ವರ್ಷ)...

ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಮಹಾಸಭೆ

ದ.ಕ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಮಹಾಸಭೆ   ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ(ರಿ) ಮಂಗಳೂರು ಇದರ ತೃತೀಯ ವಾರ್ಷಿಕ ಮಹಾಸಭೆ ಹಾಗೂ ವರದಿ,...

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ

ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ 10 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ ರೋಹ್ಟಕ್‌: ಸ್ವಯಂ ಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ಗೆ(50 ವರ್ಷ) ಸಿಬಿಐನ ವಿಶೇಷ...

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು

ಅಪಘಾತ ಪರಿಹಾರ ಮೊತ್ತ ಕಾನೂನು ಹೋರಾಟದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಗೆ ಗೆಲುವು ಮಸ್ಕತ್:ಒಮನ್ ರಾಜಧಾನಿ ಮಸ್ಕತ್ ಗೆ ಸಮೀಪದ ಸೂರ್ ಜಾಲಾನ್ ಎಂಬಲ್ಲಿಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಂಟ್ವಾಳದ ಮುಸ್ತಫಾ ಎಂಬ ಯುವಕನ ಕುಟುಂಬಕ್ಕೆ ಪರಿಹಾರಮೊತ್ತ ಬಿಡುಗಡೆಗೊಳಿಸುವಲ್ಲಿ ಕೊನೆಗೂ ಇಂಡಿಯನ್ ಸೋಶಿಯಲ್ ಫೋರಮ್ ಮಸ್ಕತ್ ಕರ್ನಾಟಕ ಚಾಪ್ಟರ್ ಯಶಸ್ವಿಯಾಗಿದೆ. ನಿರಂತರ ಎರಡು ವರ್ಷಗಳ ಕಾಲ ಇಂಡಿಯನ್ ಸೋಶಿಯಲ್ ಫೋರಮ್ನಡೆಸಿದ ಕಾನೂನು ಹೋರಾಟದ ಫಲವಾಗಿ ಅನಾಥವಾಗಿದ್ದ ಕುಟುಂಬಕ್ಕೆ ಪರಿಹಾರ ಮೊತ್ತವಾಗಿ25,16,866 ರೂಪಾಯಿಗಳ ಚೆಕ್ ಹಸ್ತಾಂತರವಾಗಿದೆ. 2017ರ ಆಗಸ್ಟ್ 31ರಂದು ಪರಿಹಾರ ಮೊತ್ತದಚೆಕ್ ಕೈ ಸೇರಿರುವುದಾಗಿ ಮೃತ ಮುಸ್ತಫಾರವರ ತಾಯಿ ಬೀಫಾತಿಮಾ ಅವರು ಇಂಡಿಯನ್ ಸೋಶಿಯಲ್ಫೋರಮ್ ನಿಯೋಗಕ್ಕೆ ಖಾತರಿಪಡಿಸಿದ್ದಾರೆ. ಮೃತ ಮುಹಮ್ಮದ್ ಮುಸ್ತಾಫ ಮೂವರು ಸಹೋದರಿ ಮತ್ತು ಅಸ್ವಸ್ಥೆ ತಾಯಿಯನ್ನು ಹೊಂದಿದ್ದರು. ತೀರಾಬಡ ಕುಟುಂಬದ ಏಕೈಕ ಆಸರೆಯಾಗಿದ್ದ ಮುಸ್ತಫಾ ಉದ್ಯೋಗಕ್ಕಾಗಿ ಒಮನ್ ನ ಮಸ್ಕತ್ ಗೆ ಬಂದಿದ್ದರು. 2015ರಲ್ಲಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸರಕಾರಿರಜೆ ಇದ್ದರೂ ಇಂಡಿಯನ್ ಸೋಶಿಯಲ್ ಫೋರಮ್ ನ ಕ್ಷಿಪ್ರ ಕಾರ್ಯಾಚರ್ಣೆಯಿಂದಾಗಿ ಎರಡುದಿನಗಳೊಳಗಾಗಿ ಮೃತದೇಹವು ತವರೂರಾದ ಪರ್ಲಿಯಾಕ್ಕೆ ತಲುಪಿತ್ತು. ಮೃತರ ಪರಿಹಾರ ಮೊತ್ತಕ್ಕಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಇಂಡಿಯನ್ ಸೋಶಿಯಲ್ ಫೋರಮ್ನಿರಂತರವಾಗಿ ಅಧಿಕಾರಿಗಳನ್ನು, ರಾಯಭಾರಿ ಕಚೇರಿಯನ್ನು ಹಾಗೂ ವಿಮಾ ಕಂಪೆನಿಯ ವಕೀಲರನ್ನು  ಸಂಪರ್ಕಿಸಿ ಕಾನೂನು ಹೋರಾಟವನ್ನು ನಡೆಸಿತ್ತು. ಅದೇ ರೀತಿ ಊರಿನಿಂದಲೂ ಅದಕ್ಕೆ ಬೇಕಾದದಾಖಲೆಗಳನ್ನೂ ತರಿಸಿಕೊಂಡು ಪರಿಹಾರ ಮೊತ್ತ ಪಡೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿತ್ತು. ಇದೀಗಇಂಡಿಯನ್ ಸೋಶಿಯಲ್ ಫೋರಮ್ ನ ನಿರಂತರ ಪರಿಶ್ರಮಕ್ಕೆ ಜಯ ಸಿಕ್ಕಿದೆ. ಇಂಡಿಯನ್ ಸೋಶಿಯಲ್ ಫೋರಮ್ ನ ಕಾನೂನು ಹೋರಾಟದ ನಿಯೋಗದಲ್ಲಿ ನಝೀರ್ ಕೋಡಿಂಬಾಡಿ, ಅನ್ವರ್ ಮೂಡಬಿದ್ರೆ ಹಾಗೂ ಸಲಾಮ್ ತುಂಬೆ ಸಹಕರಿಸಿದ್ದರು.

ಉಳ್ಳಾಲ ಗಲಭೆ ಮೂವರ ಬಂಧನ; ಸೆಕ್ಷನ್ ಮುಂದುವರಿಕೆ

ಮಂಗಳೂರು: ಉಳ್ಳಾಲ ಕೊಲೆಯತ್ನ ಹಾಗೂ ಗಲಭೆಗೆ ಸಂಬಂಧಿಸಿ ಸಿಸಿಬಿ ಪೋಲಿಸ್ ವೆಲೆಂಟಿನ್ ಡಿ'ಸೋಜಾ ನೇತೃತ್ವದ ತಂಡ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಪೋಲಿಸ್ ಕಮೀಷನರ್ ಚಂದ್ರಶೇಖರ್...

Members Login

Obituary

Congratulations