27.5 C
Mangalore
Monday, April 27, 2026

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ  ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ...

ಮಂಗಳೂರು| ಬ್ರಾಹ್ಮಣರಿಗೆ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ 

ಮಂಗಳೂರು| ಬ್ರಾಹ್ಮಣರಿಗೆ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ  ಮಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ...

ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ

ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ. ಕೋಟೆಕಾರು ಬೀರಿ...

ಪೊಳಲಿ ಜಾತ್ರೆಯ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ

ಪೊಳಲಿ ಜಾತ್ರೆಯ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ಮಂಗಳೂರು: ಜಿಲ್ಲೆಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ....

ಜ್ಞಾನೋದಯಕ್ಕೆ ಕಾರಣವಾಗುವ ಶಿಕ್ಷಣವೇ ನೈಜ ಶಿಕ್ಷಣ: ಶೋಭಾ ನಾಗರಾಜ್

ಜ್ಞಾನೋದಯಕ್ಕೆ ಕಾರಣವಾಗುವ ಶಿಕ್ಷಣವೇ ನೈಜ ಶಿಕ್ಷಣ: ಶೋಭಾ ನಾಗರಾಜ್ ಬಂಟ್ವಾಳ:- " ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕು. ಜೀವನದ ಸೌಧವನ್ನು ನಿರ್ಮಿಸಲು ದೃಢವಾದ ಆಲೋಚನೆ, ಆತ್ಮೀಯ ಭಾವನೆ ಅತೀ ಅಗತ್ಯ. ನಮ್ಮ ಜ್ಞಾನೋದಯಕ್ಕೆ...

ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಸಜ್ಜುಗೊಂಡ ಉಡುಪಿ

ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಸಜ್ಜುಗೊಂಡ ಉಡುಪಿ ಉಡುಪಿ: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷೆಗಾಗಿ ಅವತರಿಸಿದ ಶ್ರೀಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ, ಉಲ್ಲಾಸ ದೇಗುಲ ನಗರಿ ಉಡುಪಿಯಲ್ಲಿ ಗರಿಗೆದರಿದೆ. ಕೃಷ್ಣನೂರು ಉಡುಪಿಯಲ್ಲಿ ನಾಡಹಬ್ಬ ಶ್ರೀಕೃಷ್ಣ...

ಜಿಲ್ಲಾಧಿಕಾರಿ ಭೇಟಿಯಿಂದ ಆಶಾದಾಯಕ ಬೆಳವಣಿಗೆ- ಶಾಸಕ ಕಾಮತ್

ಜಿಲ್ಲಾಧಿಕಾರಿ ಭೇಟಿಯಿಂದ ಆಶಾದಾಯಕ ಬೆಳವಣಿಗೆ- ಶಾಸಕ ಕಾಮತ್ ಮಂಗಳೂರು: ಎಎಂಆರ್ ಡ್ಯಾಂನಿಂದ ತುಂಬೆ ಅಣೆಕಟ್ಟಿಗೆ ನೀರು ಹರಿಸಲು ಜಿಲ್ಲಾಧಿಕಾರಿಯವರು ಸಮ್ಮತಿಸಿದ್ದು, ಇದರಿಂದ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ತುಂಬೆಯ ನೀರಿನ...

ನಡಿಗೆ ಸ್ವರ್ಧೆಯಲ್ಲಿ ಕರ್ನಾಟಕದ ದೀಪಾಮಲೆ ದೇವಿ ಚಿನ್ನ

ಮಂಗಳೂರು: 19ನೇ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2015 ಕ್ರೀಡಾಕೂಟದ ಎರಡನೇಯ ದಿನ ನಡೆದ ಮಹಿಳೆಯರ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಕರ್ನಾಟಕದ ದೀಪಾಮಲೆ ದೇವಿ ಚಿನ್ನ ಗೆದ್ದಿದ್ದಾರೆ. ದೀಪಾಮಲೆ ದೇವಿ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ವಾಹನ, ಸರಗಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾಹನ, ಸರಗಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಮಂಗಳೂರು: ಅಂತರ್ ರಾಜ್ಯಗಳಲ್ಲಿ ವಾಹನ ಹಾಗೂ ಸರಗಳ್ಳತನ ನಡೆಸಿದ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ...

Members Login

Obituary

Congratulations