ಉದ್ಯೋಗಿಗಳಿಗೆ ದಕ- ಉಡುಪಿ ಜಿಲ್ಲೆಯ ನಡುವೆ ಒಡಾಡಕ್ಕೆ ಪಾಸ್ ಅಗತ್ಯವಿಲ್ಲ
ಉದ್ಯೋಗಿಗಳಿಗೆ ದಕ- ಉಡುಪಿ ಜಿಲ್ಲೆಯ ನಡುವೆ ಒಡಾಡಕ್ಕೆ ಪಾಸ್ ಅಗತ್ಯವಿಲ್ಲ
ಮಂಗಳೂರು/ಉಡುಪಿ: ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಅವಧಿಯಲ್ಲಿ ಸರ್ಕಾರ ಅನುಮತಿಸಲಾದ ಚಟುವಟಿಕೆಗೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯ ನಡುವೆ ಅಂತರ್ ಜಿಲ್ಲಾ ಪಾಸ್ ನ...
ಈದುಲ್ ಫಿತ್ರ್ ಹಬ್ಬದ ದಿನ ಮನೆಯಲ್ಲಿಯೇ ನಮಾಜ್ ನಿರ್ವಹಿಸಲು ದಕ ಜಿಲ್ಲಾ ಖಾಜಿ ಸೂಚನೆ
ಈದುಲ್ ಫಿತ್ರ್ ಹಬ್ಬದ ದಿನ ಮನೆಯಲ್ಲಿಯೇ ನಮಾಜ್ ನಿರ್ವಹಿಸಲು ದಕ ಜಿಲ್ಲಾ ಖಾಜಿ ಸೂಚನೆ
ಮಂಗಳೂರು: ಈದುಲ್ ಫಿತ್ರ್ ಹಬ್ಬದ ದಿನ ಎಲ್ಲಾ ಮುಸ್ಲಿಂ ಬಾಂಧವರು ಮನೆಯಲ್ಲಿಯೇ ಇದ್ದು ಈದ್ ನಮಾಜನ್ನು ಮನೆಗಳಲ್ಲಿಯೇ ನಿರ್ವಹಿಸುವಂತೆ...
ಕಾರು – ಬೈಕುಗಳ ನಡುವೆ ಸರಣಿ ಅಪಘಾತ – ಒರ್ವ ಸಾವು, ಮೂವರಿಗೆ ಗಂಭೀರ ಗಾಯ
ಕಾರು – ಬೈಕುಗಳ ನಡುವೆ ಸರಣಿ ಅಪಘಾತ – ಒರ್ವ ಸಾವು, ಮೂವರಿಗೆ ಗಂಭೀರ ಗಾಯ
ಕುಂದಾಪುರ : ಅತಿ ವೇಗದ ಕಾರು ಚಾಲನೆಯಿಂದ ಸರಣಿ ಅಪಘಾತ ನಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು...
ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು
ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು
ಪಡುಬಿದ್ರಿ : ಕೋವಿಡ್-19 ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದೆ, ಸೀಲ್ಡೌನ್ ನಿಯಮಗಳನ್ನು ಉಲ್ಲಂಘಿಸಿದ...
ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ
ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ.
ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ...
ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ; ಯೋಗೀಶ್ ಶೆಟ್ಟಿ
ಕರಾವಳಿ ಕುರಿತ ಮುಖ್ಯಮಂತ್ರಿಗಳ ತಿಳುವಳಿಕೆ ಹೇಳಿಕೆಯನ್ನು ತಿರುಚಲಾಗಿದೆ; ಯೋಗೀಶ್ ಶೆಟ್ಟಿ
ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರಾವಳಿ ಜನರ ಬಗ್ಗೆ ಹೇಳಿದ ಮಾತನ್ನು ತಿರುಚುವುದು ಸರಿಯಲ್ಲ. ಅವರ ಮಾತನ್ನು ಸರಿಯಾಗಿ ಅರ್ಥೈಸಬೇಕು. "ಪಾಪ ಯುವಕರಿಗೆ ನಮ್ಮ...
“ಮಾಧ್ಯಮಗಳ ಬಳಕೆ ಧನಾತ್ಮಕ ರೀತಿಯಲ್ಲಿರಲಿ”: ಬಂದರು ಠಾಣೆಯ ಪಿ.ಎಸ್.ಐ ಪ್ರದೀಪ್
“ಮಾಧ್ಯಮಗಳ ಬಳಕೆ ಧನಾತ್ಮಕ ರೀತಿಯಲ್ಲಿರಲಿ”: ಬಂದರು ಠಾಣೆಯ ಪಿ.ಎಸ್.ಐ ಪ್ರದೀಪ್
ಮಂಗಳೂರು: ಸಮೂಹ ಮಾಧ್ಯಮಗಳನ್ನು ಧನಾತ್ಮಕ ರೀತಿಯಲ್ಲಿ ಬಳಸುವುದರ ಮೂಲಕ ಅನೇಕ ವಿಚಾರಗಳನ್ನು ಅರಿಯಲು ಸಾಧ್ಯ. ಮಾಧ್ಯಮಗಳ ಬಳಕೆ ಕಾನೂನಿನ ಚೌಕಟ್ಟಿನೊಳಗಿರಲಿ ಎಂದು ಮಂಗಳೂರು...
ಜ 15: ತೆಂಕನಿಡಿಯೂರಿನಲ್ಲಿ ರಾಧ್ಮಾ ರೆಸಿಡೆನ್ಸಿ ಉದ್ಘಾಟನೆ
ಜ 15: ತೆಂಕನಿಡಿಯೂರಿನಲ್ಲಿ ರಾಧ್ಮಾ ರೆಸಿಡೆನ್ಸಿ ಉದ್ಘಾಟನೆ
ಉಡುಪಿ: ತೆಂಕನಿಡಿಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಂಡ ವಾಣಿಜ್ಯ ಮತ್ತು ವಸತಿ ಸಮುಚ್ಚಯ ರಾಧ್ಮಾ ರೆಸಿಡೆನ್ಸಿಯ ಉದ್ಘಾಟನ ಸಮಾರಂಭವು ಜ. 15ರಂದು ಬೆಳಗ್ಗೆ 9ಕ್ಕೆ ನಡೆಯಲಿದೆ.
ವಿಧಾನ...
ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ
ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ
ಮ್ಯಾಂಗಲೋರಿಯನ್ ಸುದ್ದಿಲೋಕ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಸಲು ತೆರಳಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಹಾಗೂ ಇತರರ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯತ್ನದಿಂದ ಸ್ವಲ್ಪವೂ ಜಿಲ್ಲಾಧಿಕಾರಿಯವರು ವಿಚಲಿತರಾಗಿಲ್ಲ ಎನ್ನುವುದು ಅವರ ದಿಟ್ಟತನ ಹಾಗೂ ಧ್ಯೆರ್ಯದ ಮಾತುಗಳಿಂದ ಎದ್ದು ಕಾಣುತ್ತದೆ.
ಭಾನುವಾರ ಮಧ್ಯರಾತ್ರಿ ಜಿಲ್ಲಾಧಿಕಾರಿ ಹಾಗೂ ಇತರರ ಮೇಲೆ ಹಲ್ಲೆ ಯತ್ನ ನಡೆದು ಅದಕ್ಕೆ ಸಂಬಂಧಿಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಹಾಗೂ ಇತರ ಕೆಲಸಗಳನ್ನು ಮುಗಿಸಿ ಎಂದಿನಂತೆ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಆಗಮಿಸಿದ ಅವರು ದಿನವಿಡೀ ಬಿಡುವಿಲ್ಲದ ಕೆಲಸಗಳಲ್ಲಿ ಮಗ್ನವಾಗಿ ಏನೂ ಆಗದಂತೆ ಇದ್ದಿರುವುದು ಅವರ ಧ್ಯೇರ್ಯವನ್ನು ಎತ್ತಿ ತೋರಿಸುತ್ತಿತ್ತು.
ಈ ನಡುವೆ ಬೆಳಿಗ್ಗೆ ಅವರನ್ನು ಭೇಟಿ ಮಾಡಲು ಬಂದ ಪತ್ರಕರ್ತರ ಬಳಿ ಹಿಂದಿನ ರಾತ್ರಿ ನಡೆದ ಘಟನೆಯ ಸಂಪೂರ್ಣ ವಿವರ ನೀಡುವುದರೊಂದಿಗೆ ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆಯುತ್ತಿರುವ ಮರಳು ಮಾಫಿಯಾಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂಬ ದಿಟ್ಟ ಮಾತುಗಳನ್ನು ಅವರು ಆಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಘಟನೆ ನನ್ನ ಮುಂದಿನ ಹೋರಾಟದ ಅಂತ್ಯವಾಗದೇ ಅದು ಆರಂಭವಾಗಲಿದೆ. ಜೀವ ಭಯವಿದ್ದರೂ ಕೂಡ ಹಲವರಿಂದ ಜಿಲ್ಲಾಡಳಿತ ಅಕ್ರಮ ಮರಳುಗಾರಿಕೆ ತಡೆಯಲು ವಿಫವಾಗಿದೆ ಎಂಬ ಮಾಧ್ಯಮ ವರದಿ ಅವರನ್ನು ಸದಾ ಕಾಡುತ್ತಿದ್ದ ಪರಿಣಾಮ ಕೇವಲ ತನ್ನ ಗನ್ ಮ್ಯಾನ್ ಹಾಗೂ ಜಿಪಂನ ಹೊರಗುತ್ತಿಗೆ ಕಾರಿನ ಚಾಲಕನೊಂದಿಗೆ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಅವರ ಪತಿ ಹಾಗೂ ಅವರ ಡ್ರೈವರ್ ಜೊತೆ ಅಕ್ರಮ ಮರಳುಗಾರಿಕೆ ನಡೆಯುವಲ್ಲಿ ಸ್ವತಃ ಯಾರಿಗೂ ಮಾಹಿತಿ ನೀಡದೆ ತೆರಳಿದ್ದರು. ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅದು ಎಲ್ಲಿ ಸೋರಿಕೆಯಾಗುತ್ತದೆ ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಆಲೋಚಿಸಿ ಬಂದ ಜಿಲ್ಲಾಧಿಕಾರಿ ತಂಡಕ್ಕೆ ಕಂಡ್ಲೂರಿನಲ್ಲಿ ನಡೆದ ಘಟನೆ ಒಂದು ರೀತಿಯಲ್ಲಿ ಆಘಾತವನ್ನು ತಂದಿದೆ ಆದರೂ ಕೂಡ ಅದನ್ನು ಸಾವರಿಸಿಕೊಂಡು ವಾಪಾಸ್ ಅಲ್ಲಿಂದ ಹೋಗವಾಗಲೇ ಅವರೊಂದು ಧೃಢ ನಿರ್ದಾರದೊಂದಿಗೆ ಉಡುಪಿ ನಗರ ಠಾಣೆಗೆ ಆಗಮಿಸಿದ್ದರು. ಅವರ ಚಾಲೆಂಜ್ ಪ್ರಕಾರ ಈ ಹೋರಾಟ ಯಾವುದೇ ಅಂತ್ಯವಾಗಲ್ಲ ಬದಲಾಗಿ ಮರಳುಗಾರಿಕೆಯ ವಿರುದ್ದ ಹೋರಾಟ ತೀವೃಗೊಳಿಸಲು ದಾರಿ ಮಾಡಿಕೊಟ್ಟಂತಾಗಿದೆ.
ಮುಂದಿನ ದಿನಗಳಲ್ಲಿ ಜೀವದ ಭಯದಿಂದಾಗಿ ಏಕಾಂಗಿಯಾಗಿ ನಡೆಸುವ ಧಾಳಿಯನ್ನು ಸಂಘಟಿತವಾಗಿ ಮಾಡಲು ನಿರ್ಧರಿಸಿರುವ ಜಿಲ್ಲಾಧಿಕಾರಿಗಳು ಇದಕ್ಕಾಗಿ ವಿಶೇಷ ಸ್ವ್ಯಾಡ್ ಒಂದನ್ನು ಸಿದ್ದಪಡಿಸಿ ಅದರ ಮೂಲಕ ಹೋರಾಟದ ರೂಪುರೇಷೆ ನಡೆಸಲಾಗುವುದು ಅಲ್ಲದೆ ಪೊಲೀಸ್ ಇಲಾಖೆಯ ಜೊತೆಗೆ ಮುಂದಿನ ದಿನಗಳಲ್ಲಿ ಸ್ಪೆಷಲ್ ಸ್ಕ್ವಾಡ್ ರಚನೆ ಮಾಡಲಾಗುವುದು. ಸ್ಕ್ವಾಡ್ ಮೂಲಕ ಜಿಲ್ಲೆಯ ಎಲ್ಲೆಲ್ಲಾ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಅಲ್ಲೆಲ್ಲಾ ದಾಳಿ ನಡೆಸುವ ಚಿಂತನೆ ಅವರು ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಧಾಳಿ ಮಾಡುವುದರೊಂದಿಗೆ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಎಳ್ಳು ನೀರು ಬಿಡಬೇಕು ಎಂಬ ಚಿಂತನೆ ಅವರಲ್ಲಿದೆ. ಅವರ ಕನಸಿಗೆ ಅಧಿಕಾರಿ ವರ್ಗ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ವಿಶ್ವಾಸವನ್ನು ಅರು ಹೊಂದಿದ್ದು ಇದರಿಂದ ಅವರ ಸಾಧನೆಗೆ ಇನ್ನಷ್ಟು ಬಲ ಬರಲಿದೆ.
ಈ ನಡುವೆ ಸರಕಾರದ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...
ಅಜೆಕಾರು: ಆದಿಗ್ರಾಮೋತ್ಸವ ಹೊಸತನದ ಸಕಾರ – ಶ್ರೀಪತಿ ಭಟ್
ಅಜೆಕಾರು: ಸುಂದರ ಗ್ರಾಮೀಣ ಪರಿಸರದಲ್ಲಿ ಹೊಸತನದ ಸಾಕಾರವಾಗಿರುವ ಆದಿ ಗ್ರಾಮೋತ್ಸವ ಒಂದು ವಿನೂತನ ಅನುಭವ ನೀಡಿದೆ. ಯುವ ಪ್ರತಿಭೆಗಳು ಮತ್ತು ಹಿರಿಯ ಸಾಧಕರನನ್ನು ಗೌರವಿಸುವ ಉಪಕ್ರಮ, ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮಾಡುವ ಮೂಲಕ...


























