ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ
ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ
ಭಾರತ ಸೇವಾದಳ ವತಿಯಿಂದ ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ...
ಉಡುಪಿ: ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಸಂಬಿತ್ ಪಾತ್ರ ಅವರ ವಿರುದ್ದ ಯುವ ಕಾಂಗ್ರೆಸ್ ದೂರು
ಉಡುಪಿ: ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಸಂಬಿತ್ ಪಾತ್ರ ಅವರ ವಿರುದ್ದ ಯುವ ಕಾಂಗ್ರೆಸ್ ದೂರು
ಉಡುಪಿ: ಮಾಧ್ಯಮ ಸಂವಾದದಲ್ಲಿ ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಿಜೆಪಿಯ ರಾಷ್ಟ್ರೀಯ...
ಮರ ಸಾಗಾಟದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಮರ ಸಾಗಾಟದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಮಂಗಳೂರು: ನೀರು ಸರಬರಾಜು ಟ್ಯಾಂಕರನ್ನು ಓವರ್ಟೆಕ್ ಮಾಡುವ ಭರದಲ್ಲಿ ಕಟ್ಟಿಗೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕೊಣಾಜೆ...
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ
ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ...
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಗೆ ಕೋರೋನಾ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಗೆ ಕೋರೋನಾ ಪಾಸಿಟಿವ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1258...
ಹೊಸದೊಂದು ಹೆಜ್ಜೆ: ಸುಸ್ಥಿರ‘ಶುದ್ಧಗಂಗಾ’
ಹೊಸದೊಂದು ಹೆಜ್ಜೆ: ಸುಸ್ಥಿರ‘ಶುದ್ಧಗಂಗಾ’
ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನದ ಮೂಲಕ ಮನ್ನಣೆ ಪಡೆದಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ, ವೀರೇಂದ್ರ ಹೆಗ್ಗಡೆ ಮತ್ತೊಂದು ಮಹತ್ವದ ಹೆಜ್ಜೆಯಿರಿಸಿದ್ದಾರೆ. ಶುದ್ಧನೀರು ತಲುಪಿಸುವ ಸಂಕಲ್ಪದೊಂದಿಗಿನ ಹೊಸದೊಂದು ಕಾರ್ಯಕ್ರಮ ರೂಪಿಸಿದ್ದಾರೆ.
ಸದ್ಯದೇಶದ ಹಲವೆಡೆ...
ಕರ್ನಾಟಕದ ನಿರ್ಲಕ್ಷ್ಯ, ಬಿಹಾರವನ್ನು ಮೆಚ್ಚಿಸುವ ಕೇಂದ್ರ ಬಜೆಟ್ – ರಮೇಶ್ ಕಾಂಚನ್
ಕರ್ನಾಟಕದ ನಿರ್ಲಕ್ಷ್ಯ, ಬಿಹಾರವನ್ನು ಮೆಚ್ಚಿಸುವ ಕೇಂದ್ರ ಬಜೆಟ್ – ರಮೇಶ್ ಕಾಂಚನ್
ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ಮೆಚ್ಚಿಸುವ ಬಜೆಟ್ ಆಗಿದ್ದು ಕರ್ನಾಟಕವನ್ನು...
ಉಡುಪಿ: ಮಳೆಗಾಲದಲ್ಲಿ ವಿದ್ಯುತ್ ಅಡಚಣೆಗಳನ್ನು ತುರ್ತಾಗಿ ನಿರ್ವಹಿಸಿ; ಶಾಸಕ ಮಧ್ವರಾಜ್
ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಹಕರ ವಿದ್ಯುತ್ ಸಲಹಾ ಸಮಿತಿಯ ಸಭೆಯು ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ರವರ ಅಧ್ಯಕತೆಯಲ್ಲಿ ಮೇ 6ರಂದು ಉಡುಪಿ ಮೆಸ್ಕಾಂ ಕಛೇರಿ ಆವರಣದಲ್ಲಿ ಜರುಗಿತು.
ಮಳೆಗಾಲದ ಅವಧಿಯಲ್ಲಿ ಸಂಜೆ...
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
ಬಾಲ ಕಾರ್ಮಿಕ ಪದ್ದತಿ ತಲೆ ತಗ್ಗಿಸುವ ವಿಚಾರ- ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ
ಬಾಲ ಕಾರ್ಮಿಕ ಪದ್ದತಿ ತಲೆ ತಗ್ಗಿಸುವ ವಿಚಾರ- ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ
ಉಡುಪಿ : ಬಾಲ ಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುವುದು ನಾಗರೀಕ ಸಮಾಜ ತಲೆ ತಗ್ಗಿಸುವ ವಿಚಾರ, ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು...




























