ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಪು ಯುವ ಕಾಂಗ್ರೆಸ್ ಕರೆ

ರಾಹುಲ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಪು ಯುವ ಕಾಂಗ್ರೆಸ್ ಕರೆ ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್...

ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ

ಮಂಗಳೂರು: ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರು ಹೇಳಿದರು. ಅವರು 35 ದಿನಗಳ ಕಾಲ ನಡೆದ...

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್ ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು. ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು. ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಎಸಿಬಿ ಯಿಂದ ಅಹವಾಲು ಸ್ವೀಕಾರ

ಎಸಿಬಿ ಯಿಂದ ಅಹವಾಲು ಸ್ವೀಕಾರ ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಫೆಬ್ರವರಿ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ,...

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಸ್ಮರಣೆ

ಮಂಗಳೂರು: ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯತಿಥಿಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ನೆಹರೂರವರ ಭಾವಚಿತ್ರಕ್ಕೆ ಪುಷ್ಪಾಂಜನೆಯನ್ನು ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ...

ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ

ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ ಮಂಗಳೂರು: ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಭೇಟಿ ವಿರೋಧಿಸಿ ಮಂಗಳೂರಿನಲ್ಲಿ ನಡೆಸಿದ ಬಂದ್‌ ವೇಳೆ ಆಗಿರುವ...

ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ

ಅಭಿವೃದ್ಧಿ ಕಾಮಗಾರಿಗಳು ಜನರಿಗೆ ತಿಳಿಸಿ ಮತವಾಗಿ ಪರಿವರ್ತನೆ ಕೆಲಸ ನಡೆಯಬೇಕು; ಸೊರಕೆ ಉಡುಪಿ: ಅಭಿವೃದ್ಧಿ ಕಾರ್ಯದಲ್ಲಿ ಕಾಪು ಕ್ಷೇತ್ರ ಯಾವತ್ತು ಹಿಂದೆ ಬಿದ್ದಿಲ್ಲ. ಹಿರಿಯಡ್ಕ ಬ್ಲಾಕ್ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಿದ್ದು ಇದನ್ನೇ...

ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು

ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು ಬೆಂಗಳೂರು: ಈಜಲು ತೆರಳಿದ ಒಂದೇ ಕುಟುಂಬದ ಐವರು ಕಲ್ಯಾಣಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸಿದ್ದರಬೆಟ್ಟದಲ್ಲಿ ನಡೆದಿದೆ. ಮೃತರೆಲ್ಲರೂ ಬೆಂಗಳೂರಿನ ಕೆಂಗೇರಿ...

ವಿನಯ್ ಕುಮಾರ್ ಸೊರಕೆ ನಾಮಪತ್ರ: ಚುನಾವಣಾ ಪ್ರಚಾರಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ

ವಿನಯ್ ಕುಮಾರ್ ಸೊರಕೆ ನಾಮಪತ್ರ: ಚುನಾವಣಾ ಪ್ರಚಾರಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ ಕಾಪು: ಕಾಪು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ ಇಂದು ಸಲ್ಲಿಸಿದರು. ಚುನಾವಣಾಧಿಕಾರಿ ಕುಮುದಾ ಅವರಿಗೆ ನಾಮಪತ್ರ ಸಲ್ಲಿಸಿದರು. ...

ಮಂಗಳೂರು: ನಿದ್ರೆ ಮಾಡುವ ವ್ಯವಸ್ಥೆ ಸರಕಾರದ್ದು!: ಜಿ.ಪಂ ಸಭೆಯಲ್ಲಿ ವಾಗ್ವಾದ ಸೃಷ್ಟಿಸಿದ ಹೇಳಿಕೆ

ಮಂಗಳೂರು: ಉಸ್ತುವಾರಿ ಸಚಿವ ರಮಾನಾಥ ರೈ ಅವರನ್ನು ಉದ್ದೇಶಿಸಿ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ನಿದ್ದೆ ಮಾಡುವ ವ್ಯವಸ್ಥೆಯ ಸರಕಾರ ಎಂದು ವ್ಯಂಗ್ಯವಾಗಿ ನೀಡಿದ ಹೇಳಿಕೆ ಸಾಮಾನ್ಯ ಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾದ ಘಟನೆ...

Members Login

Obituary

Congratulations