ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ
ಶಿರೂರು ಶ್ರೀಗಳ ಅನುಮಾನಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಕೇಮಾರು ಸ್ವಾಮೀಜಿ ಆಗ್ರಹ
ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅನುಮಾನಸ್ಪದ ಸಾವಿನ ಬಗ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇಮಾರು ಸ್ವಾಮೀಜಿಗಳು...
Bishop Dr Gerald condoles Death of Shiroor Swamiji
Bishop condoles Death of Shiroor Laxmivara Theertha Swamiji
Udupi: The Bishop of Udupi Diocese Dr Gerald Lobo condoled the death of Shiroor Swamiji Sri Laxmivara...
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಶಿರೂರು ಸ್ವಾಮಿಜಿ ದೇಹದಲ್ಲಿ ವಿಷಕಾರಿ ಅಂಶ ; ಸಹೋದರನಿಂದ ಹಿರಿಯಡ್ಕ ಠಾಣೆಯಲ್ಲಿ ಕೇಸ್ ದಾಖಲು
ಉಡುಪಿ: ಗುರವಾರ ಬೆಳಿಗ್ಗೆ ನಿಧನರಾದ ಶಿರೂರು ಶ್ರೀಗಳ ದೇಹದಲ್ಲಿ ವಿಷ ಅಂಶ ಕಂಡು ಬಂದಿದೆ ಎಂದು ವೈದ್ಯರ ಹೇಳಿಕೆಯನ್ನು...
‘I Will Not be Able to Attend the Funeral of Shiroor Swamiji’ – Pejawar...
'I Will not be Able to Attend the Funeral of Shiroor Swamiji' - Pejawar Swamiji
Udupi: "I will not cut short my programmes in Hubballi...
ಶಿರೂರು ಶ್ರೀಗಳ ಅಂತ್ಯಕ್ರಿಯೆಗೆ ಹೋಗುವುದಿಲ್ಲ: ಪೇಜಾವರ ಶ್ರೀಗಳು
ಶಿರೂರು ಶ್ರೀಗಳ ಅಂತ್ಯಕ್ರಿಯೆಗೆ ಹೋಗುವುದಿಲ್ಲ: ಪೇಜಾವರ ಶ್ರೀಗಳು
ಹುಬ್ಬಳ್ಳಿ: ಪೂರ್ವನಿಗದಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಶಿರೂರು ಶ್ರೀ ಲಕ್ಷ್ಮೀವರ ಶ್ರೀಗಳ ಅಂತಿಮದರ್ಶನ ಪಡೆಯಲು ಹೋಗುವುದಿಲ್ಲ, ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಕ್ರಮ ನಮ್ಮಲ್ಲಿ ಇಲ್ಲ, ಆಹ್ವಾನ ನೀಡಿದರೆ ನೋಡೋಣ...
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಶೀರೂರು ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ
ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು.
ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ
ಉಡುಪಿಯ...
Shiroor Swamiji Laxmivara Theertha Died of Suspected Poisoning!
Shiroor Swamiji Laxmivara Theertha Died of Suspected Poisoning!
https://www.facebook.com/MangaloreanNews/videos/1628470830590476/
Udupi: The hospital sources suspect that the Shiroor Swamiji Sri Laxmivara Theertha died due to poisoning on July...
MCC Special Meeting – Live
https://www.facebook.com/MangaloreanNews/videos/1628395293931363/
ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ
ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ
ಉಡುಪಿ: ಶಿರೂರು ಶ್ರೀ ಲಕ್ಷೀವರ ತೀರ್ಥ ಸ್ವಾಮೀಜೀ ಯವರು ಇಂದು ಕೆ ಎಂ ಸಿ ಮಣಿಪಾಲ ಆಸ್ಪತ್ರೆ ಯಲ್ಲಿ ವಿದಿವಶರಾದರು. ಅವರಿಗೆ 65 ವರ್ಷ...
Lynching! India’s Murderous Mobs on Rampage
Lynching! India’s Murderous Mobs on Rampage
On 17 July renowned social activist and Arya Samaj leader Swami Agnivesh was brutally beaten up and verbally abused...

























