CM’s Wife Queues up as Commoner at Chamundi Temple
CM's Wife Queues up as Commoner at Chamundi Temple
Mysuru: In an age where politicians are prominently seen being accompanied by their wives, Parvati, the...
ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ
ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ
ಮ್ಯಾಂಗಲೋರಿಯನ್ ಸುದ್ದಿಲೋಕ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಸಲು ತೆರಳಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಹಾಗೂ ಇತರರ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯತ್ನದಿಂದ ಸ್ವಲ್ಪವೂ ಜಿಲ್ಲಾಧಿಕಾರಿಯವರು ವಿಚಲಿತರಾಗಿಲ್ಲ ಎನ್ನುವುದು ಅವರ ದಿಟ್ಟತನ ಹಾಗೂ ಧ್ಯೆರ್ಯದ ಮಾತುಗಳಿಂದ ಎದ್ದು ಕಾಣುತ್ತದೆ.
ಭಾನುವಾರ ಮಧ್ಯರಾತ್ರಿ ಜಿಲ್ಲಾಧಿಕಾರಿ ಹಾಗೂ ಇತರರ ಮೇಲೆ ಹಲ್ಲೆ ಯತ್ನ ನಡೆದು ಅದಕ್ಕೆ ಸಂಬಂಧಿಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಹಾಗೂ ಇತರ ಕೆಲಸಗಳನ್ನು ಮುಗಿಸಿ ಎಂದಿನಂತೆ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಆಗಮಿಸಿದ ಅವರು ದಿನವಿಡೀ ಬಿಡುವಿಲ್ಲದ ಕೆಲಸಗಳಲ್ಲಿ ಮಗ್ನವಾಗಿ ಏನೂ ಆಗದಂತೆ ಇದ್ದಿರುವುದು ಅವರ ಧ್ಯೇರ್ಯವನ್ನು ಎತ್ತಿ ತೋರಿಸುತ್ತಿತ್ತು.
ಈ ನಡುವೆ ಬೆಳಿಗ್ಗೆ ಅವರನ್ನು ಭೇಟಿ ಮಾಡಲು ಬಂದ ಪತ್ರಕರ್ತರ ಬಳಿ ಹಿಂದಿನ ರಾತ್ರಿ ನಡೆದ ಘಟನೆಯ ಸಂಪೂರ್ಣ ವಿವರ ನೀಡುವುದರೊಂದಿಗೆ ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆಯುತ್ತಿರುವ ಮರಳು ಮಾಫಿಯಾಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂಬ ದಿಟ್ಟ ಮಾತುಗಳನ್ನು ಅವರು ಆಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಘಟನೆ ನನ್ನ ಮುಂದಿನ ಹೋರಾಟದ ಅಂತ್ಯವಾಗದೇ ಅದು ಆರಂಭವಾಗಲಿದೆ. ಜೀವ ಭಯವಿದ್ದರೂ ಕೂಡ ಹಲವರಿಂದ ಜಿಲ್ಲಾಡಳಿತ ಅಕ್ರಮ ಮರಳುಗಾರಿಕೆ ತಡೆಯಲು ವಿಫವಾಗಿದೆ ಎಂಬ ಮಾಧ್ಯಮ ವರದಿ ಅವರನ್ನು ಸದಾ ಕಾಡುತ್ತಿದ್ದ ಪರಿಣಾಮ ಕೇವಲ ತನ್ನ ಗನ್ ಮ್ಯಾನ್ ಹಾಗೂ ಜಿಪಂನ ಹೊರಗುತ್ತಿಗೆ ಕಾರಿನ ಚಾಲಕನೊಂದಿಗೆ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಅವರ ಪತಿ ಹಾಗೂ ಅವರ ಡ್ರೈವರ್ ಜೊತೆ ಅಕ್ರಮ ಮರಳುಗಾರಿಕೆ ನಡೆಯುವಲ್ಲಿ ಸ್ವತಃ ಯಾರಿಗೂ ಮಾಹಿತಿ ನೀಡದೆ ತೆರಳಿದ್ದರು. ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅದು ಎಲ್ಲಿ ಸೋರಿಕೆಯಾಗುತ್ತದೆ ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಆಲೋಚಿಸಿ ಬಂದ ಜಿಲ್ಲಾಧಿಕಾರಿ ತಂಡಕ್ಕೆ ಕಂಡ್ಲೂರಿನಲ್ಲಿ ನಡೆದ ಘಟನೆ ಒಂದು ರೀತಿಯಲ್ಲಿ ಆಘಾತವನ್ನು ತಂದಿದೆ ಆದರೂ ಕೂಡ ಅದನ್ನು ಸಾವರಿಸಿಕೊಂಡು ವಾಪಾಸ್ ಅಲ್ಲಿಂದ ಹೋಗವಾಗಲೇ ಅವರೊಂದು ಧೃಢ ನಿರ್ದಾರದೊಂದಿಗೆ ಉಡುಪಿ ನಗರ ಠಾಣೆಗೆ ಆಗಮಿಸಿದ್ದರು. ಅವರ ಚಾಲೆಂಜ್ ಪ್ರಕಾರ ಈ ಹೋರಾಟ ಯಾವುದೇ ಅಂತ್ಯವಾಗಲ್ಲ ಬದಲಾಗಿ ಮರಳುಗಾರಿಕೆಯ ವಿರುದ್ದ ಹೋರಾಟ ತೀವೃಗೊಳಿಸಲು ದಾರಿ ಮಾಡಿಕೊಟ್ಟಂತಾಗಿದೆ.
ಮುಂದಿನ ದಿನಗಳಲ್ಲಿ ಜೀವದ ಭಯದಿಂದಾಗಿ ಏಕಾಂಗಿಯಾಗಿ ನಡೆಸುವ ಧಾಳಿಯನ್ನು ಸಂಘಟಿತವಾಗಿ ಮಾಡಲು ನಿರ್ಧರಿಸಿರುವ ಜಿಲ್ಲಾಧಿಕಾರಿಗಳು ಇದಕ್ಕಾಗಿ ವಿಶೇಷ ಸ್ವ್ಯಾಡ್ ಒಂದನ್ನು ಸಿದ್ದಪಡಿಸಿ ಅದರ ಮೂಲಕ ಹೋರಾಟದ ರೂಪುರೇಷೆ ನಡೆಸಲಾಗುವುದು ಅಲ್ಲದೆ ಪೊಲೀಸ್ ಇಲಾಖೆಯ ಜೊತೆಗೆ ಮುಂದಿನ ದಿನಗಳಲ್ಲಿ ಸ್ಪೆಷಲ್ ಸ್ಕ್ವಾಡ್ ರಚನೆ ಮಾಡಲಾಗುವುದು. ಸ್ಕ್ವಾಡ್ ಮೂಲಕ ಜಿಲ್ಲೆಯ ಎಲ್ಲೆಲ್ಲಾ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಅಲ್ಲೆಲ್ಲಾ ದಾಳಿ ನಡೆಸುವ ಚಿಂತನೆ ಅವರು ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಧಾಳಿ ಮಾಡುವುದರೊಂದಿಗೆ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಎಳ್ಳು ನೀರು ಬಿಡಬೇಕು ಎಂಬ ಚಿಂತನೆ ಅವರಲ್ಲಿದೆ. ಅವರ ಕನಸಿಗೆ ಅಧಿಕಾರಿ ವರ್ಗ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ವಿಶ್ವಾಸವನ್ನು ಅರು ಹೊಂದಿದ್ದು ಇದರಿಂದ ಅವರ ಸಾಧನೆಗೆ ಇನ್ನಷ್ಟು ಬಲ ಬರಲಿದೆ.
ಈ ನಡುವೆ ಸರಕಾರದ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...
ಸಂಸದನಾಗಿ ಮೆಡಿಕಲ್ ಕಾಲೇಜು, ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ನನ್ನ ಆದ್ಯತೆ – ಜೆಪಿ ಹೆಗ್ಡೆ
ಸಂಸದನಾಗಿ ಮೆಡಿಕಲ್ ಕಾಲೇಜು, ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ನನ್ನ ಆದ್ಯತೆ – ಜೆಪಿ ಹೆಗ್ಡೆ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬಿರುಸಿನ ಮತಪ್ರಚಾರ ಮುಂದುವರೆಸಿದ್ದು ಬುಧವಾರ ಉಡುಪಿಯ...
Chain Snatcher with Other Cases Arrested by CCB Sleuths- items Worth Rs 2.41 Lakh...
Chain Snatcher with Other Cases Arrested by CCB Sleuths- items Worth Rs 2.41 Lakh Seized
Mangaluru: CCB sleuths of the Mangaluru city police arrested a...
Mangaluru: MNAS Demands Implementation of Anti-superstition Law
Mangaluru: Members of the Maudyachara Nirmoolana Andolana Samiti staged a protest in front of the DC office here, on October 30.
Prior to the protest,...
Police and Sangh Parivar Activists’ Involvement Proved in Husainabba’s Death Case – G Rajshekar
Police and Sangh Parivar Activists' Involvement Proved in Husainabba’s Death Case - G Rajshekar
Udupi: "The service of district police superintendent Laxman Nimbargi, who...
Our Lady of Arabia Church, Ahmadi Celebrated Monthi Fest
Our Lady of Arabia Church, Ahmadi Celebrated Monthi Fest
“Let us celebrate with Joy the Birth of Our Heavenly MotherBlessed Virgin Mary that she may...
K’taka: Senior Cop’s wife files complaint against husband over affair with female colleague
K’taka: Senior Cop’s wife files complaint against husband over affair with female colleague
Bengaluru: The wife of a senior police officer has lodged a complaint...
ಎಸ್ಬಿಐ ಬ್ಯಾಂಕ್ ನಲ್ಲಿ ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಬೆಂಕಿ
ಎಸ್ಬಿಐ ಬ್ಯಾಂಕ್ ನಲ್ಲಿ ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಬೆಂಕಿ
ಹಾಸನ: ಜನರೇಟರ್ ಗೆ ಡೀಸೆಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ಮಲೆನಾಡಲ್ಲಿ ಭಾರಿ...
Christians Celebrate Christmas with Sharing and Caring
Christians Celebrate Christmas with Sharing and Caring
Mangaluru: The Christmas-eve mass was held in all the parishes in the district on December 24, to celebrate...



























