25.7 C
Mangalore
Thursday, August 6, 2026

Two women from Tamilnadu arrested in Theft case

Two women from Tamilnadu arrested in Theft case Mangaluru: The South police arrested two women in connection with the theft case here on August 6. The...

Mangaluru: Corporator Ashok Kumar Inaugurates Land Trades’ ‘Aquarius

Mangaluru: This is the first apartment to be inaugurated after Mangalore was declared in the list of smart cities, said Corporator Ashok Kumar at...

‘Poojary is a Senior Leader, I will not criticize Him for His Remarks’ –...

'Poojary is a Senior Leader, I will not criticize Him for His Remarks' - Dr Rajendra Kumar Mangaluru: "I was not the aspirant at all...

4 Special Champs bring Special Name to City by Bagging Medals at World Special...

4 Special Champs bring Special Name to City by Bagging Medals at World Special Olympics Mangaluru: World Special Olympics is a global organization that serves...

ಅಂದರ್- ಬಾಹರ್ ಇಸ್ಪೀಟ್ ಆಟದ ಸ್ಥಳಕ್ಕೆ ಸಿಸಿಬಿ ಪೋಲಿಸ್ ದಾಳಿ ; 12 ಮಂದಿ ಬಂಧನ

ಅಂದರ್- ಬಾಹರ್ ಇಸ್ಪೀಟ್ ಆಟದ ಸ್ಥಳಕ್ಕೆ ಸಿಸಿಬಿ ಪೋಲಿಸ್ ದಾಳಿ ; 12 ಮಂದಿ ಬಂಧನ ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಂದರ್- ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಸ್ಥಳಕ್ಕೆ...

Karkala: Capital of Jain rulers all set to hold 11 days-long ‘Mahamastakabhisheka’ of Lord...

Karkala: The town is all set to hold the 11 days-long celebrations of "Mahamastakabhisheka" of Lord Bahubali. The celebrations will be inaugurated on January...

Janardhan Poojary Distributes Fruits at Jeppu Ashram on Sonia Gandhi’s Birthday

Janardhan Poojary Distributes Fruits at Jeppu Ashram on Sonia Gandhi's Birthday Mangaluru: To mark the birthday of AICC president Sonia Gandhi fruits were distributed to...

ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ

ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ ಮ್ಯಾಂಗಲೋರಿಯನ್ ಸುದ್ದಿಲೋಕ ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಸಲು ತೆರಳಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಹಾಗೂ ಇತರರ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯತ್ನದಿಂದ ಸ್ವಲ್ಪವೂ ಜಿಲ್ಲಾಧಿಕಾರಿಯವರು ವಿಚಲಿತರಾಗಿಲ್ಲ ಎನ್ನುವುದು ಅವರ ದಿಟ್ಟತನ ಹಾಗೂ ಧ್ಯೆರ್ಯದ ಮಾತುಗಳಿಂದ ಎದ್ದು ಕಾಣುತ್ತದೆ. ಭಾನುವಾರ ಮಧ್ಯರಾತ್ರಿ ಜಿಲ್ಲಾಧಿಕಾರಿ ಹಾಗೂ ಇತರರ ಮೇಲೆ ಹಲ್ಲೆ ಯತ್ನ ನಡೆದು ಅದಕ್ಕೆ ಸಂಬಂಧಿಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಹಾಗೂ ಇತರ ಕೆಲಸಗಳನ್ನು ಮುಗಿಸಿ ಎಂದಿನಂತೆ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಆಗಮಿಸಿದ ಅವರು ದಿನವಿಡೀ ಬಿಡುವಿಲ್ಲದ ಕೆಲಸಗಳಲ್ಲಿ ಮಗ್ನವಾಗಿ ಏನೂ ಆಗದಂತೆ ಇದ್ದಿರುವುದು ಅವರ ಧ್ಯೇರ್ಯವನ್ನು ಎತ್ತಿ ತೋರಿಸುತ್ತಿತ್ತು. ಈ ನಡುವೆ ಬೆಳಿಗ್ಗೆ ಅವರನ್ನು ಭೇಟಿ ಮಾಡಲು ಬಂದ ಪತ್ರಕರ್ತರ ಬಳಿ ಹಿಂದಿನ ರಾತ್ರಿ ನಡೆದ ಘಟನೆಯ ಸಂಪೂರ್ಣ ವಿವರ ನೀಡುವುದರೊಂದಿಗೆ ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆಯುತ್ತಿರುವ ಮರಳು ಮಾಫಿಯಾಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂಬ ದಿಟ್ಟ ಮಾತುಗಳನ್ನು ಅವರು ಆಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಘಟನೆ ನನ್ನ ಮುಂದಿನ ಹೋರಾಟದ ಅಂತ್ಯವಾಗದೇ ಅದು ಆರಂಭವಾಗಲಿದೆ. ಜೀವ ಭಯವಿದ್ದರೂ ಕೂಡ ಹಲವರಿಂದ ಜಿಲ್ಲಾಡಳಿತ ಅಕ್ರಮ ಮರಳುಗಾರಿಕೆ ತಡೆಯಲು ವಿಫವಾಗಿದೆ ಎಂಬ ಮಾಧ್ಯಮ ವರದಿ ಅವರನ್ನು ಸದಾ ಕಾಡುತ್ತಿದ್ದ ಪರಿಣಾಮ ಕೇವಲ ತನ್ನ ಗನ್ ಮ್ಯಾನ್ ಹಾಗೂ ಜಿಪಂನ ಹೊರಗುತ್ತಿಗೆ ಕಾರಿನ ಚಾಲಕನೊಂದಿಗೆ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಅವರ ಪತಿ ಹಾಗೂ ಅವರ ಡ್ರೈವರ್ ಜೊತೆ ಅಕ್ರಮ ಮರಳುಗಾರಿಕೆ ನಡೆಯುವಲ್ಲಿ ಸ್ವತಃ ಯಾರಿಗೂ ಮಾಹಿತಿ ನೀಡದೆ ತೆರಳಿದ್ದರು. ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅದು ಎಲ್ಲಿ ಸೋರಿಕೆಯಾಗುತ್ತದೆ ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಆಲೋಚಿಸಿ ಬಂದ ಜಿಲ್ಲಾಧಿಕಾರಿ ತಂಡಕ್ಕೆ ಕಂಡ್ಲೂರಿನಲ್ಲಿ ನಡೆದ ಘಟನೆ ಒಂದು ರೀತಿಯಲ್ಲಿ ಆಘಾತವನ್ನು ತಂದಿದೆ ಆದರೂ ಕೂಡ ಅದನ್ನು ಸಾವರಿಸಿಕೊಂಡು ವಾಪಾಸ್ ಅಲ್ಲಿಂದ ಹೋಗವಾಗಲೇ ಅವರೊಂದು ಧೃಢ ನಿರ್ದಾರದೊಂದಿಗೆ ಉಡುಪಿ ನಗರ ಠಾಣೆಗೆ ಆಗಮಿಸಿದ್ದರು. ಅವರ ಚಾಲೆಂಜ್ ಪ್ರಕಾರ ಈ ಹೋರಾಟ ಯಾವುದೇ ಅಂತ್ಯವಾಗಲ್ಲ ಬದಲಾಗಿ ಮರಳುಗಾರಿಕೆಯ ವಿರುದ್ದ ಹೋರಾಟ ತೀವೃಗೊಳಿಸಲು ದಾರಿ ಮಾಡಿಕೊಟ್ಟಂತಾಗಿದೆ. ಮುಂದಿನ ದಿನಗಳಲ್ಲಿ ಜೀವದ ಭಯದಿಂದಾಗಿ ಏಕಾಂಗಿಯಾಗಿ ನಡೆಸುವ ಧಾಳಿಯನ್ನು ಸಂಘಟಿತವಾಗಿ ಮಾಡಲು ನಿರ್ಧರಿಸಿರುವ ಜಿಲ್ಲಾಧಿಕಾರಿಗಳು ಇದಕ್ಕಾಗಿ ವಿಶೇಷ ಸ್ವ್ಯಾಡ್ ಒಂದನ್ನು ಸಿದ್ದಪಡಿಸಿ ಅದರ ಮೂಲಕ ಹೋರಾಟದ ರೂಪುರೇಷೆ ನಡೆಸಲಾಗುವುದು ಅಲ್ಲದೆ ಪೊಲೀಸ್ ಇಲಾಖೆಯ ಜೊತೆಗೆ ಮುಂದಿನ ದಿನಗಳಲ್ಲಿ ಸ್ಪೆಷಲ್ ಸ್ಕ್ವಾಡ್ ರಚನೆ ಮಾಡಲಾಗುವುದು. ಸ್ಕ್ವಾಡ್ ಮೂಲಕ ಜಿಲ್ಲೆಯ ಎಲ್ಲೆಲ್ಲಾ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಅಲ್ಲೆಲ್ಲಾ ದಾಳಿ ನಡೆಸುವ ಚಿಂತನೆ ಅವರು ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಧಾಳಿ ಮಾಡುವುದರೊಂದಿಗೆ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಎಳ್ಳು ನೀರು ಬಿಡಬೇಕು ಎಂಬ ಚಿಂತನೆ ಅವರಲ್ಲಿದೆ. ಅವರ ಕನಸಿಗೆ ಅಧಿಕಾರಿ ವರ್ಗ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ವಿಶ್ವಾಸವನ್ನು ಅರು ಹೊಂದಿದ್ದು ಇದರಿಂದ ಅವರ ಸಾಧನೆಗೆ ಇನ್ನಷ್ಟು ಬಲ ಬರಲಿದೆ. ಈ ನಡುವೆ ಸರಕಾರದ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...

ಸಿ.ಎ, ಐಪಿಸಿಸಿ, ಸಿಪಿಟಿ, ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ

ಸಿ.ಎ, ಐಪಿಸಿಸಿ, ಸಿಪಿಟಿ, ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ವಿದ್ಯಾಗಿರಿ: ಸಮಾಜ ಬದಲಾಗುತ್ತಿದ್ದಂತೆ ಉದ್ಯೋಗಗಳು ಅನೇಕ ಸುಧಾರಣೆಗಳನ್ನು ಹೊಂದುತ್ತಿವೆ, ಅದಕ್ಕನುಗುಣವಾಗಿ ನಾವು ಹೊಂದಿಕೊಂಡು ಹೋಗಬೇಕು. ಆದ್ದರಿಂದ ಮನುಷ್ಯನ ದೈನಂದಿನ ಬದುಕಿನಲ್ಲಿ ಕಲಿಕೆ ಅಗತ್ಯ...

ಎಲ್ಲಾ ಮೀನುಗಾರಿಕಾ ದೋಣಿಗಳ ಸಕ್ರಮಕ್ಕೆ ಕ್ರಮ- ಪ್ರಮೋದ್ ಮಧ್ವರಾಜ್

ಎಲ್ಲಾ ಮೀನುಗಾರಿಕಾ ದೋಣಿಗಳ ಸಕ್ರಮಕ್ಕೆ ಕ್ರಮ- ಪ್ರಮೋದ್ ಮಧ್ವರಾಜ್ ಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ಮೀನುಗಾರಿಕಾ ದೋಣಿಗಳನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಮೀನುಗಾರಿಕಾ ಇಲಾಖೆ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಅವರು ಶುಕ್ರವಾರ, ಮಲ್ಪೆ...

Members Login

Obituary

Congratulations