BJP has no Morality to Hold Mangaluru Chalo, Ramanath Rai Secular Politician –...
BJP has no Morality to Hold Mangaluru Chalo, Ramanath Rai Secular Politician - Mithun Rai
Mangaluru: "The BJP Yuva Morcha has no morality to hold...
Udupi Bishop Gerald Lobo Shares Spirit and Joy of Christmas with Journalists
Udupi Bishop Gerald Lobo Shares Spirit and Joy of Christmas with Journalists
Udupi: Christmas season is one of those days that just seems to be...
Fired Staffer Seeks Guv’s Sanction
Fired Staffer Seeks Guv's Sanction to Kill Superiors!
Bengaluru: M S Mokshakumar, an employee of Chitradurga zilla panchayat, had been suspended from service for dereliction...
The Beat of a Different Drum at MCCS for Inter Religious Festivals
The Beat of a Different Drum at MCCS for Inter Religious Festivals
The Beat of a Different Drum at Mount Carmel Central School- Mary Hill-Mangaluru...
ಉಡುಪಿಯಲ್ಲಿ ಜೆನರ್ಮ್ ಬಸ್ ಬಸ್ಸುಗಳ ಓಡಾಟಕ್ಕೆ ಸಚಿವ ಪ್ರಮೋದ್ ಹಸಿರು ನಿಶಾನೆ
ಉಡುಪಿಯಲ್ಲಿ ಜೆನರ್ಮ್ ಬಸ್ ಬಸ್ಸುಗಳ ಓಡಾಟಕ್ಕೆ ಸಚಿವ ಪ್ರಮೋದ್ ಹಸಿರು ನಿಶಾನೆ
ಉಡುಪಿ : ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರೀಕರ ಹಿತವನ್ನು ಗಮನದಲ್ಲಿರಿಸಿ ಉಡುಪಿಯಲ್ಲಿ ನೂತನ ಅತ್ಯಾಧುನಿಕ ಜೆನರ್ಮ್ 14 ಬಸ್ಸುಗಳು ಇಂದಿನಿಂದ ಓಡಾಡಲಿವೆ...
ICYM Madanthyar Unit holds Jingle Nite – 2018
ICYM Madanthyar Unit holds Jingle Nite - 2018
Bantwal: On the occasion of Christmas and Youth Nite, ICYM Madanthyar Unit organized Jingle Nite - 2018...
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
Bellary Police Visit DySP Anupama’s House at Uchila
Bellary Police Visit DySP Anupama’s House at Uchila
Udupi: Bellary police officials visited the house of Kudligi DySP Anupama Shenoy who had resigned recently, here...
ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ
ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ
ಉಡುಪಿ: ಉಡುಪಿ ಜಿಲ್ಲೆಯ ಕ್ರೈಸ್ತ ಉದ್ಯಮಿಗಳ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ವಿತರಣಾ ಸಮಾರಂಭವನ್ನು, ಕರಾವಳಿ ಕ್ರಿಶ್ಚಿಯನ್...
ಪಿಲಿಕುಳ ಮೃಗಾಲಯಕ್ಕೆ ಆಧುನಿಕ ಬ್ಯಾಟರಿ ಚಾಲಿತ ವಾಹನಗಳು
ಪಿಲಿಕುಳ ಮೃಗಾಲಯಕ್ಕೆ ಆಧುನಿಕ ಬ್ಯಾಟರಿ ಚಾಲಿತ ವಾಹನಗಳು
ಮಂಗಳೂರು : ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಲು ಸುಮಾರು ಎರಡು ಕಿ.ಮೀ. ದೂರ ಕ್ರಮಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಆಸಕ್ತ ವೀಕ್ಷಕರಿಗೆ ಆರಾಮವಾಗಿ ಕುಳಿತುಕೊಂಡು ಪ್ರಯಾಣಿಸಲು...





















