Spread the love
ಮಂಗಳೂರು: ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ನಡೆಸಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಜವಾಬ್ದಾರಿಗಳನ್ನು ನೀಡಿದೆ.
ಪಶ್ಚಿಮ ವಲಯ ಐಜಿಪಿ ಆಗಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿದ್ದು ಅವರ ಸ್ಥಾನಕ್ಕೆ 2010 ಬ್ಯಾಚಿನ ಐಪಿಎಸ್ ಅಧಿಕಾರಿ ಚೇತನ್ ಆರ್ ಅವರನ್ನು ನಿಯುಕ್ತಿಗೊಳಿಸಿದೆ.
ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರನ್ನು ರಾಜ್ಯ ರಿಸರ್ವ್ ಪೊಲೀಸ್ ಐಜಿಪಿಯಾಗಿ ವರ್ಗಾವಣೆಗೊಳಿಸಿದೆ.
Spread the love













