Spread the love
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಮತ್ತು 31 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮೇ 30 ಸಂಜೆ 4:25 – ಮಂಗಳೂರು ವಿಮಾನ ನಿಲ್ದಾಣ ಆಗಮನ, 5:05- ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ.
ಮೇ 31 ಬೆಳಿಗ್ಗೆ 8- ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಭೇಟಿ, 11- ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 2.25- ಧರ್ಮಸ್ಥಳ ಹೆಲಿಪ್ಯಾಡ್, 3.05- ಮಂಗಳೂರು ವಿಮಾನ ನಿಲ್ದಾಣ, 3:15– ಉಪರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳ ಕಣ್ಣೂರಿಗೆ ನಿರ್ಗಮಿಸಲಿದ್ದಾರೆ.
Spread the love













